AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 08, 2021 | 10:47 PM

Share

ಬೆಂಗಳೂರು: ಕೇಂದ್ರ ಸರ್ಕಾರ ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳನ್ನು ಸಾರ್ವಜನಿಕರು ಬಳಸಬಹುದು. ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ಸೇರಿದಂತೆ ಹಲವು ದಾಖಲೆಗಳನ್ನು ಡಿಜಿ‌ ಲಾಕರ್​ನಲ್ಲಿ ತೋರಿಸಬಹುದು. ಇನ್ನುಮುಂದೆ ಭೌತಿಕ ಸ್ವರೂಪದಲ್ಲೇ ಅಗತ್ಯ ದಾಖಲಾತಿಗಳನ್ನು ಪೊಲೀಸರಿಗೆ ತೋರಿಸುವ ಅಗತ್ಯ ಇಲ್ಲ. ಡಿಜಿ ಲಾಕರ್ ಅಥವಾ ಎಂ ಪರಿವಾಹನ್ ನಲ್ಲಿ ತೋರಿಸಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಕರ್ನಾಟಕ ಹೈಕೋರ್ಟ್ ಆದೇಶ ಪಾಲಿಸಿದ ಬೆಂಗಳೂರು ಪೊಲೀಸರು; ಪತ್ರಿಕಾ ಪ್ರಕಟಣೆಗಳಲ್ಲಿ ಆರೋಪಿಯ ಹೆಸರು ಬಹಿರಂಗ ಇಲ್ಲ, ಫೋಟೊ ಬ್ಲರ್ ಜೂನ್ 23 ರಂದು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ಶಾಖೆ ಘಟಕವು ಐಟಿ ವಲಯದ ಯುವಕರಿಗೆ ಮಾದಕ ದ್ರವ್ಯಗಳನ್ನು ಪೂರೈಸುವ ಕಾರ್ಯದಲ್ಲಿ ಭಾಗಿಯಾಗಿದ್ದ ಐದು ಜನರ ಬಂಧಿಸಿತ್ತು. ಇವರಿಂದ 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಲ್‌ಎಸ್‌ಡಿ ಮತ್ತು ಹಶಿಶ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಆದಾಗ್ಯೂ ಆ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರನ್ನು ನೀಡಿಲ್ಲ.

ಮರುದಿನ ನಕಲಿ ವಿದೇಶಿ ಕರೆನ್ಸಿ ವ್ಯವಹಾರದಲ್ಲಿ ಭಾಗಿಯಾಗಿದ್ದ ಮತ್ತು ವೀಸಾಗಳ ಅವಧಿ ಮೀರಿ ಭಾರತದಲ್ಲಿ ಹೆಚ್ಚು ದಿನಗಳ ಕಾಲಉಳಿದುಕೊಂಡಿದ್ದ ಇಬ್ಬರು ಕ್ಯಾಮರೂನಿಯನ್ನರ ಬಂಧನದ ಕುರಿತು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದರು.ಈ ಬಾರಿಯೂ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರು ಇರಲಿಲ್ಲ.

ಕಳೆದ ಹದಿನೈದು ದಿನಗಳಿಂದ ಬೆಂಗಳೂರು ಪೊಲೀಸರು ಕರ್ನಾಟಕ ಹೈಕೋರ್ಟ್‌ನ ಜೂನ್ 15 ರ ಆದೇಶದ ಮೇರೆಗೆ ಪತ್ರಿಕಾ ಪ್ರಕಟಣೆಗಳಲ್ಲಿ ಬಂಧಿತ ವ್ಯಕ್ತಿಗಳ ಹೆಸರುಗಳು ಮತ್ತು ಬ್ಲರ್ ಮಾಡಿದ ಫೋಟೊಗಳನ್ನು ಮಾತ್ರ ನೀಡಲು ಪ್ರಾರಂಭಿಸಿದ್ದಾರೆ. ಮಾಧ್ಯಮಗಳಿಗೆ ನೀಡುವ ಪ್ರಕಟಣೆಗಳಲ್ಲಿ ಶಂಕಿತರನ್ನು ಗುರುತಿಸುವುದನ್ನು ನಿಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

(Show police license RC book through Digilocker and Mparivahan App No physical record is required)

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ