AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳ ಮೂಲಕವೇ ಪೊಲೀಸರಿಗೆ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ತೋರಿಸಿ; ಭೌತಿಕ ದಾಖಲೆ ಅಗತ್ಯವಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on: Jul 08, 2021 | 10:47 PM

ಬೆಂಗಳೂರು: ಕೇಂದ್ರ ಸರ್ಕಾರ ಡಿಜಿ ಲಾಕರ್ ಹಾಗೂ ಎಂಪರಿವಾಹನ್ ಆ್ಯಪ್​ಗಳನ್ನು ಸಾರ್ವಜನಿಕರು ಬಳಸಬಹುದು. ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬುಕ್ ಸೇರಿದಂತೆ ಹಲವು ದಾಖಲೆಗಳನ್ನು ಡಿಜಿ‌ ಲಾಕರ್​ನಲ್ಲಿ ತೋರಿಸಬಹುದು. ಇನ್ನುಮುಂದೆ ಭೌತಿಕ ಸ್ವರೂಪದಲ್ಲೇ ಅಗತ್ಯ ದಾಖಲಾತಿಗಳನ್ನು ಪೊಲೀಸರಿಗೆ ತೋರಿಸುವ ಅಗತ್ಯ ಇಲ್ಲ. ಡಿಜಿ ಲಾಕರ್ ಅಥವಾ ಎಂ ಪರಿವಾಹನ್ ನಲ್ಲಿ ತೋರಿಸಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಇನ್ನುಮುಂದೆ ಪೊಲೀಸರು ಕೂಡ ಭೌತಿಕವಾಗಿ ದಾಖಲಾತಿಗಳನ್ನು ತೋರಿಸುವಂತೆ ಒತ್ತಾಯ ಮಾಡುವಂತಿಲ್ಲ. ಪೊಲೀಸರಿಗೂ ಕೂಡ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಭೌತಿಕವಾಗಿ ತೋರಿಸುವಂತೆ ಒತ್ತಾಯ ಮಾಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ವಾಹನ ಸವಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಬೆಂಗಳೂರಿನಲ್ಲಿ ಹೆಚ್ಚುವರಿ ಆಯುಕ್ತ ರವಿಕಾಂತೇಗೌಡ ತಿಳಿಸಿದರು.

ಕರ್ನಾಟಕ ಹೈಕೋರ್ಟ್ ಆದೇಶ ಪಾಲಿಸಿದ ಬೆಂಗಳೂರು ಪೊಲೀಸರು; ಪತ್ರಿಕಾ ಪ್ರಕಟಣೆಗಳಲ್ಲಿ ಆರೋಪಿಯ ಹೆಸರು ಬಹಿರಂಗ ಇಲ್ಲ, ಫೋಟೊ ಬ್ಲರ್ ಜೂನ್ 23 ರಂದು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ಶಾಖೆ ಘಟಕವು ಐಟಿ ವಲಯದ ಯುವಕರಿಗೆ ಮಾದಕ ದ್ರವ್ಯಗಳನ್ನು ಪೂರೈಸುವ ಕಾರ್ಯದಲ್ಲಿ ಭಾಗಿಯಾಗಿದ್ದ ಐದು ಜನರ ಬಂಧಿಸಿತ್ತು. ಇವರಿಂದ 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಲ್‌ಎಸ್‌ಡಿ ಮತ್ತು ಹಶಿಶ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಆದಾಗ್ಯೂ ಆ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರನ್ನು ನೀಡಿಲ್ಲ.

ಮರುದಿನ ನಕಲಿ ವಿದೇಶಿ ಕರೆನ್ಸಿ ವ್ಯವಹಾರದಲ್ಲಿ ಭಾಗಿಯಾಗಿದ್ದ ಮತ್ತು ವೀಸಾಗಳ ಅವಧಿ ಮೀರಿ ಭಾರತದಲ್ಲಿ ಹೆಚ್ಚು ದಿನಗಳ ಕಾಲಉಳಿದುಕೊಂಡಿದ್ದ ಇಬ್ಬರು ಕ್ಯಾಮರೂನಿಯನ್ನರ ಬಂಧನದ ಕುರಿತು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದರು.ಈ ಬಾರಿಯೂ ಪತ್ರಿಕಾ ಪ್ರಕಟಣೆಯಲ್ಲಿ ಬಂಧಿತ ವ್ಯಕ್ತಿಗಳ ಹೆಸರು ಇರಲಿಲ್ಲ.

ಕಳೆದ ಹದಿನೈದು ದಿನಗಳಿಂದ ಬೆಂಗಳೂರು ಪೊಲೀಸರು ಕರ್ನಾಟಕ ಹೈಕೋರ್ಟ್‌ನ ಜೂನ್ 15 ರ ಆದೇಶದ ಮೇರೆಗೆ ಪತ್ರಿಕಾ ಪ್ರಕಟಣೆಗಳಲ್ಲಿ ಬಂಧಿತ ವ್ಯಕ್ತಿಗಳ ಹೆಸರುಗಳು ಮತ್ತು ಬ್ಲರ್ ಮಾಡಿದ ಫೋಟೊಗಳನ್ನು ಮಾತ್ರ ನೀಡಲು ಪ್ರಾರಂಭಿಸಿದ್ದಾರೆ. ಮಾಧ್ಯಮಗಳಿಗೆ ನೀಡುವ ಪ್ರಕಟಣೆಗಳಲ್ಲಿ ಶಂಕಿತರನ್ನು ಗುರುತಿಸುವುದನ್ನು ನಿಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

(Show police license RC book through Digilocker and Mparivahan App No physical record is required)

ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್