AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ. ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ […]

ಆತ್ಮೀಯ ಮಿತ್ರ ರೇವಣ್ಣ ಇದ್ದ ಮನೆಗೆ ಸಿದ್ದರಾಮಯ್ಯ ಪ್ರವೇಶ
ಸಾಧು ಶ್ರೀನಾಥ್​
|

Updated on:Jan 29, 2020 | 1:28 PM

Share

ಬೆಂಗಳೂರು: ಕೊನೆಗೂ ತಾವಿದ್ದ ಕಾವೇರಿ ನಿವಾಸವನ್ನ ಖಾಲಿ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಮನೆ ಖಾಲಿ ಮಾಡಿ ಹೊಸ ಮನೆ ಪ್ರವೇಶಿಸಲಿದ್ದಾರೆ. ಈ ಹಿಂದೆ ಮಾಜಿ ಸಚಿವ ಹೆಚ್.​ಡಿ ರೇವಣ್ಣರಿದ್ದ ಗಾಂಧಿ ಭವನದ ಹಿಂಭಾಗದಲ್ಲಿರುವ ನಿವಾಸಕ್ಕೆ ಇದೀಗ ಸಿದ್ದರಾಮಯ್ಯ ಮನೆ ಪ್ರವೇಶಿಸಲು ಮುಂದಾಗಿದ್ದಾರೆ.

ನೂತನ ಮನೆಗೆ ಪ್ರವೇಶಿಸಲಿರುವ ಹಿನ್ನೆಲೆ ಈಗಾಗಲೇ ಮನೆಗೆ ಸುಣ್ಣ ಬಣ್ಣ ಹೊಡೆದು ಸಿದ್ಧಮಾಡಲಾಗಿದೆ. ಸಿಬ್ಬಂದಿ ಇಂದು ಮನೆ ಬಾಗಿಲಿಗೆ ಹೂ ಕಟ್ಟಿ ಪೂಜೆ ನೆರವೇರಿಸಿದ್ದಾರೆ. ಸಿದ್ದರಾಮಯ್ಯ ಕುಟುಂಬಸ್ಥರು ಮನೆ ಪ್ರವೇಶಕ್ಕೂ ಮುನ್ನ ಆರ್ಚಕರಿಂದ ವಿಶೇಷ ಪೂಜೆ ಮಾಡಿಸಿದ್ದಾರೆ. ಇಂದು ಪೂಜೆ ನೆರವೇರಿದ್ದು, ಇನ್ನೆರಡು ದಿನಗಳಲ್ಲಿ ಹೊಸ ಮನೆಗೆ ಬರಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಕೊನೆಗೂ ಸಿಎಂ ಯಡಿಯೂರಪ್ಪಗೆ ಕಾವೇರಿ ನಿವಾಸವನ್ನ ಬಿಟ್ಟು ಕೊಟ್ಟಿದ್ದಾರೆ. ಸುಮಾರು 6.5 ವರ್ಷಗಳ ಕಾಲ ವಾಸ್ತವ್ಯ ಹೂಡಿದ್ದ ನಿವಾಸ ತೊರೆದು ಹೊಸ ನಿವಾಸಕ್ಕೆ ಗೃಹ ಪ್ರವೇಶ ಮಾಡಲಿದ್ದಾರೆ.

ನೂತನ ನಿವಾಸಕ್ಕೆ ಆಗಮಿಸುತ್ತಿದ್ದಂತೆಯೇ ಸಿದ್ದು ಗರಂ: ನೂತನ ನಿವಾಸಕ್ಕೆ ಪೂಜೆಗೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರನ್ನ ಗೇಟ್ ಒಳಗಡೆ ಬಿಟ್ಟಿದ್ದಕ್ಕೆ ಸಿದ್ದು ಸಿಡಿಮಿಡಿಗೊಂಡಿದ್ದಾರೆ. ಎಲ್ಲರೂ ಇಲ್ಲಿಂದ ಹೊರಡಿ ಎಂದು ಮಾಧ್ಯಮದವರಿಗೆ ಗದರಿದ್ದಾರೆ.

Published On - 1:10 pm, Wed, 29 January 20

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?