AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟು ಸಂಭ್ರಮಿಸಿದ ಸಿದ್ದರಾಮಯ್ಯ ಕಟ್ಟಾ ಅಭಿಮಾನಿ!

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ದ್ಯಾಂಪುರ ಗ್ರಾಮದ ಮಂಜುನಾಥ್‌ ಮುರಡಿ ಎಂಬುವವರು ತಮ್ಮ ಪುತ್ರನಿಗೆ  ಸಿದ್ದರಾಮಯ್ಯ  ಎಂದು ನಾಮಕರಣ ಮಾಡಿದ್ದಾರೆ.  ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನದಿಂದ ತಮ್ಮ ಮಗನಿಗೆ  ಅವರದ್ದೇ ಹೆಸರನ್ನು (ಸಿದ್ದರಾಮಯ್ಯ) ನಾಮಕರಣ ಮಾಡಿದ್ದಾಗಿ ಅಪ್ಪಟ ಅಭಿಮಾನಿ ಮಂಜುನಾಥ್‌ ಹೇಳಿದ್ದಾರೆ.

Siddaramaiah: ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟು ಸಂಭ್ರಮಿಸಿದ ಸಿದ್ದರಾಮಯ್ಯ ಕಟ್ಟಾ ಅಭಿಮಾನಿ!
Siddaramaiah: ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟು ಸಂಭ್ರಮಿಸಿದ ಸಿದ್ದರಾಮಯ್ಯ ಕಟ್ಟಾ ಅಭಿಮಾನಿ!
TV9 Web
| Edited By: |

Updated on: Jun 24, 2021 | 1:32 PM

Share

ಕೊಪ್ಪಳ: ಇತ್ತ ಕರ್ನಾಟಕ ಕಾಂಗ್ರೆಸ್​​​ ಪಕ್ಷದಲ್ಲಿ ‘ಮುಂದಿನ ಮುಖ್ಯಮಂತ್ರಿ’ ವಿವಾದ ಜೋರಾಗಿಯೇ ಸದ್ದು ಮಾಡುತ್ತಿರುವಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟು ಸಂಭ್ರಮಿಸಿದ್ದಾರೆ. 

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ದ್ಯಾಂಪುರ ಗ್ರಾಮದ ಮಂಜುನಾಥ್‌ ಮುರಡಿ ಎಂಬುವವರು ತಮ್ಮ ಪುತ್ರನಿಗೆ  ಸಿದ್ದರಾಮಯ್ಯ  ಎಂದು ನಾಮಕರಣ ಮಾಡಿದ್ದಾರೆ.  ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನದಿಂದ ತಮ್ಮ ಮಗನಿಗೆ  ಅವರದ್ದೇ ಹೆಸರನ್ನು (ಸಿದ್ದರಾಮಯ್ಯ) ನಾಮಕರಣ ಮಾಡಿದ್ದಾಗಿ ಅಪ್ಪಟ ಅಭಿಮಾನಿ ಮಂಜುನಾಥ್‌ ಹೇಳಿದ್ದಾರೆ.

ಮಗ ಜನಿಸಿದ 21 ದಿನಗಳ ಬಳಿಕ ಶಾಸ್ತ್ರೋಕ್ತವಾಗಿ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದೆವು.  ಲಾಕ್ ಡೌನ್ ಇದ್ದ ಹಿನ್ನೆಲೆಯಲ್ಲಿ ಸರಳವಾಗಿ ಮಗನಿಗೆ ನಾಮಕರಣ ಮಾಡಿದೆವು.  ಸಿದ್ದರಾಮಯ್ಯ ಹೆಸರು ನಾಮಕರಣ ಮಾಡೋದಾಗಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೆ ಎಂದು  ಮಂಜುನಾಥ್ ಇದೇ ಸಂದರ್ಭದಲ್ಲಿ ಹೇಳಿದರು.

ಸಿದ್ದರಾಮಯ್ಯ ಜಾರಿಗೆ ತಂದ ಯೋಜನೆಗಳಿಂದ ಪ್ರೇರೇಪಿತನಾಗಿ ಮಗನಿಗೆ ಸಿದ್ದು ಅವರ ಹೆಸರಿಟ್ಟೆ.  ಇಡೀ ರಾಜ್ಯಕ್ಕೆ ಅನ್ನ ಹಾಕಿದ್ದು ಸಿದ್ದರಾಮಯ್ಯ.  ಆ ಕಾರಣಕ್ಕೆ ನಾನು ನನ್ನ ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದೇನೆ ಎಂದು ಮಂಜುನಾಥ್ ತಿಳಿಸಿದರು.

Rahul Gandhi tiger cub adoption: ಹಂಪಿಯಲ್ಲಿ ಹುಲಿ ಮರಿ ದತ್ತು ಪಡೆದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ

(Siddaramaiah fan manjunath name his son after Siddaramaiah in koppal district)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ