AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮ್ ವಿಧಿವಶ

ಎರಡು ಬಾರಿ ಮೈಮುಲ್ ನಿರ್ದೇಶಕರಾಗಿದ್ದ ಕೆ.ಸಿ.ಬಲರಾಮ್ ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಾರ್ಚ್ 16ರಂದು ನಡೆದ ಮೈಮುಲ್ ಚುನಾವಣೆಯಲ್ಲಿ ಸೋಲು ಕಂಡಿದ್ದ ಕೆ.ಸಿ.ಬಲರಾಮ್, ಈ ಸೋಲಿನಿಂದಾಗಿ ಸಂಪೂರ್ಣವಾಗಿ ಮನನೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮ್ ವಿಧಿವಶ
ಕೆ.ಸಿ.ಬಲರಾಮ್
preethi shettigar
| Edited By: |

Updated on: Mar 20, 2021 | 1:48 PM

Share

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೆ.ಸಿ.ಬಲರಾಮ್ ವಿಧಿವಶರಾಗಿದ್ದಾರೆ. ಎರಡು ಬಾರಿ ಮೈಮುಲ್ ನಿರ್ದೇಶಕರಾಗಿದ್ದ ಕೆ.ಸಿ.ಬಲರಾಮ್ ಬೆಂಗಳೂರಿನ ಖಾಸಗಿ‌ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಾರ್ಚ್​ 16ರಂದು ನಡೆದ ಮೈಮುಲ್ ಚುನಾವಣೆಯಲ್ಲಿ ಸೋಲು ಕಂಡಿದ್ದ ಕೆ.ಸಿ.ಬಲರಾಮ್, ಈ ಸೋಲಿನಿಂದಾಗಿ ಸಂಪೂರ್ಣವಾಗಿ ಮನನೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಅಂಗಗಳ ಒಕ್ಕೂಟ ನಿಯಮಿತದ (ಮೈಮುಲ್) ಚುನಾವಣೆಯಲ್ಲಿ ಕೂಡ ಕೆ.ಸಿ.ಬಲರಾಮ್ ಸ್ಪರ್ಧಿಸಿದ್ದರು. ಮೈಮುಲ್ ಆಡಳಿತ ಮಂಡಳಿಯ 15 ನಿರ್ದೇಶಕ ಸ್ಥಾನಗಳಿಗೆ ಮಾರ್ಚ್​ 16 ರಂದು ಚುನಾವಣೆ ನಡೆದಿತ್ತು. ಇಲ್ಲಿ ಅಡಳಿತ ಮಂಡಳಿಯ 15 ಸ್ಥಾನಗಳಿಗೆ 33 ಮಂದಿ ಕಣಕ್ಕೆ ಇಳಿದಿದ್ದು, ತೀವ್ರ ಪೈಪೋಟಿ ಕೂಡ ಇತ್ತು.

ಈ 15 ಮಂದಿಯಲ್ಲಿ ಮಾಜಿ ಅಧ್ಯಕ್ಷರಾದ ಕೆ.ಜಿ. ಮಹೇಶ್, ಎಸ್​.ಸಿದ್ದೇಗೌಡ, ಕೆ. ಉಮಾಶಂಕರ್, ಎ.ಟಿ ಸೋಮಶೇಖರ್, ಮಾಜಿ ಉಪಾಧ್ಯಕ್ಷ ಬಿ.ಎನ್. ಸದಾನಂದ, ಕೆ.ಸಿ.ಕುಮಾರ್, ಕೆ. ಈರೇಗೌಡ, ಪಿ.ಎಂ. ಪ್ರಸನ್ನ ಜೊತೆಗೆ ಮಾಜಿ ನಿರ್ದೇಶಕರಾದ ಕೆ.ಸಿ ಬಲರಾಮ್ ಕೂಡ ಕಣಕ್ಕೆ ಇಳಿದಿದ್ದು, ಈ ಸ್ಪರ್ಧೆಯಲ್ಲಿ ಸೋಲು ಕಂಡಿದ್ದರು.  ಇಂದು ಬೆಳಿಗ್ಗೆ ಕೆ.ಸಿ ಬಲರಾಮ್ ವಿಧಿವಶರಾಗಿದ್ದಾರೆ.

ಇದನ್ನೂ ಓದಿ:

ಕನ್ನಡದ ಖ್ಯಾತ ಕವಿ, ಸಾಹಿತಿ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರು ವಿಧಿವಶ

Yakshagana | ಯಕ್ಷರಂಗದ ಸಿಡಿಲಮರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಪುತ್ತೂರು ಶ್ರೀಧರ ಭಂಡಾರಿ ವಿಧಿವಶ

Follow Us
preethi shettigar
preethi shettigar
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್