AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ’

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ? ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ […]

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ'
ಸಾಧು ಶ್ರೀನಾಥ್​
|

Updated on:Nov 17, 2019 | 4:11 PM

Share

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ?

ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ ಆಗಿ ಕ್ಷೇತ್ರ ಅಭಿವೃದ್ಧಿ ಮಾಡ್ತಾರಾ? ಇದೆಲ್ಲಾ ಚುನಾವಣೆಗೆ ಮಾತ್ರ ಮಾತನಾಡುವ ಮಾತುಗಳು. ಎಚ್.ವಿಶ್ವನಾಥ್ ಸಹ ಚುನಾವಣೆಗಾಗಿ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ ಎಂದು ಹೆಚ್.ವಿಶ್ವನಾಥ್ ವಿರುದ್ಧವೂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Published On - 4:11 pm, Sun, 17 November 19

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು