AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ’

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ? ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ […]

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ'
ಸಾಧು ಶ್ರೀನಾಥ್​
|

Updated on:Nov 17, 2019 | 4:11 PM

Share

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ?

ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ ಆಗಿ ಕ್ಷೇತ್ರ ಅಭಿವೃದ್ಧಿ ಮಾಡ್ತಾರಾ? ಇದೆಲ್ಲಾ ಚುನಾವಣೆಗೆ ಮಾತ್ರ ಮಾತನಾಡುವ ಮಾತುಗಳು. ಎಚ್.ವಿಶ್ವನಾಥ್ ಸಹ ಚುನಾವಣೆಗಾಗಿ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ ಎಂದು ಹೆಚ್.ವಿಶ್ವನಾಥ್ ವಿರುದ್ಧವೂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Published On - 4:11 pm, Sun, 17 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ