AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ’

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ? ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ […]

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ'
ಸಾಧು ಶ್ರೀನಾಥ್​
|

Updated on:Nov 17, 2019 | 4:11 PM

Share

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ?

ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ ಆಗಿ ಕ್ಷೇತ್ರ ಅಭಿವೃದ್ಧಿ ಮಾಡ್ತಾರಾ? ಇದೆಲ್ಲಾ ಚುನಾವಣೆಗೆ ಮಾತ್ರ ಮಾತನಾಡುವ ಮಾತುಗಳು. ಎಚ್.ವಿಶ್ವನಾಥ್ ಸಹ ಚುನಾವಣೆಗಾಗಿ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ ಎಂದು ಹೆಚ್.ವಿಶ್ವನಾಥ್ ವಿರುದ್ಧವೂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Published On - 4:11 pm, Sun, 17 November 19

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್