AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ’

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ? ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ […]

‘ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ'
ಸಾಧು ಶ್ರೀನಾಥ್​
|

Updated on:Nov 17, 2019 | 4:11 PM

Share

ಮೈಸೂರು: ಸಿದ್ದರಾಮಯ್ಯ ಬಂಡವಾಳ ಬಿಚ್ಚಿಡುತ್ತೇನೆಂಬ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

30 ವರ್ಷಗಳಿಂದ ಬಿಚ್ಚದ ಬಂಡವಾಳ ಈಗ ಬಿಚ್ಚುತ್ತಾರಾ? ಆಗ ಆಗದೇ ಇರುವ ಕೆಲಸ ಈಗ ಆಗುತ್ತಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಟಿಬಿ ನಾಗರಾಜ್​ಗೆ ಪ್ರಶ್ನೆ ಹಾಕಿದ್ದಾರೆ. ಅನರ್ಹರು ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡ್ತೇವೆ ಅಂತಿದ್ದಾರಲ್ಲ, ಮಾನ ಮರ್ಯಾದೆ ಇದ್ದಿದ್ರೆ ಆ ಮಾತು ಹೇಳುತ್ತಿದ್ದರಾ?

ಈಗಾಗಲೇ ಕೋರ್ಟ್‌ನಲ್ಲಿ ಅನರ್ಹರೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದಾರೆ, ಈಗ ಗೆದ್ದು ಮಂತ್ರಿ ಆಗಿ ಕ್ಷೇತ್ರ ಅಭಿವೃದ್ಧಿ ಮಾಡ್ತಾರಾ? ಇದೆಲ್ಲಾ ಚುನಾವಣೆಗೆ ಮಾತ್ರ ಮಾತನಾಡುವ ಮಾತುಗಳು. ಎಚ್.ವಿಶ್ವನಾಥ್ ಸಹ ಚುನಾವಣೆಗಾಗಿ ಹುಣಸೂರು ಜಿಲ್ಲೆ ಬಗ್ಗೆ ಮಾತನಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ಗಿಮಿಕ್‌ಗಳು ವರ್ಕೌಟ್ ಆಗಲ್ಲ ಎಂದು ಹೆಚ್.ವಿಶ್ವನಾಥ್ ವಿರುದ್ಧವೂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Published On - 4:11 pm, Sun, 17 November 19

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ