AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗಲ್ಲ: ಸಿದ್ದರಾಮಯ್ಯ

ಮಂತ್ರಿ ಮಂಡಲಕ್ಕೆ 7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗುವುದಿಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಂತ್ರಿ ಮಂಡಲ ಪೂರ್ತಿಯಾದ ತಕ್ಷಣ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಸರ್ಕಾರ ಈಗಾಗಲೇ ಅದೋಗತಿಗೆ ಹೋಗಿದೆ.

7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗಲ್ಲ: ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಪೃಥ್ವಿಶಂಕರ
| Edited By: |

Updated on: Jan 13, 2021 | 1:29 PM

Share

ಮೈಸೂರು: ರಾಜ್ಯ ಬಿಜೆಪಿ ಸರ್ಕಾರದಿಂದ ಇಂದು ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸಚಿವ ಸ್ಥಾನ ಸಿಗದ ಆಕಾಂಕ್ಷಿಗಳು ಅಸಮಾಧಾನ ಹೊರಹಾಕುತ್ತಿದ್ದರೆ ಇತ್ತ ವಿಸ್ತರಣೆಯಾಗಿರುವ ಸಚಿವ ಸಂಪುಟದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಮಂತ್ರಿ ಮಂಡಲಕ್ಕೆ 7 ಜನರನ್ನು ಸೇರಿಸಿಕೊಂಡರೂ ರಾಜ್ಯ ಬಿಜೆಪಿ ಸರ್ಕಾರ ಟೇಕಾಫ್ ಆಗುವುದಿಲ್ಲ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಂತ್ರಿ ಮಂಡಲ ಪೂರ್ತಿಯಾದ ತಕ್ಷಣ ಈ ಸರ್ಕಾರ ಪರಿಪೂರ್ಣ ಆಗುವುದಿಲ್ಲ. ಸರ್ಕಾರ ಈಗಾಗಲೇ ಅದೋಗತಿಗೆ ಹೋಗಿದೆ. ಸಂಪುಟ ವಿಸ್ತರಣೆಯ ಅಸಮಾಧಾನದಿಂದ ಮತ್ತಷ್ಟು ಅಧೋಗತಿಗೆ ಹೋಗಲಿದೆ ಎಂದರು.

ಯಾರು ಯಾರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೋ ಅಂತ ನಾನು ನೋಡೋಕೆ ಹೋಗಿಲ್ಲ. ಅಥವಾ ಯಾರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾನು ವಿಚಾರಿಸಲು ಹೋಗಿಲ್ಲ. ನನಗೇನು ಗೊತ್ತು ಯಾರು ಯಾರು ಏನೇನು ಮಾತನಾಡಿಕೊಂಡಿದ್ದರೂ ಅಂತ. ಅದರ ಬಗ್ಗೆ ನಾನು ಮಾತನಾಡಲು ಹೋಗೋಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಬಿಜೆಪಿಯವರು ಹಿಂದುತ್ವ ಅಂತಾರೆ, ನಾವು ಹಿಂದೂಗಳಲ್ವಾ ಎಂದು ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ