AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಏರುತ್ತಿದ್ದರೂ ಮೋದಿ ಹೇಳಿದಂತೆ ಜನ ಚಪ್ಪಾಳೆ ತಟ್ತಿದ್ದಾರೆ, ನನಗೆ ಏನ್ ಮಾಡಬೇಕೆಂದು ಅರ್ಥವಾಗ್ತಿಲ್ಲ -ಸಿದ್ದರಾಮಯ್ಯ ವ್ಯಂಗ್ಯ

ಬ್ಯಾರಲ್ ಕಚ್ಚಾತೈಲ ಬೆಲೆ 100ಕ್ಕೂ ಹೆಚ್ಚು ಡಾಲರ್ ಇತ್ತು. ಆ ಸಂದರ್ಭದಲ್ಲಿ 60 ರೂಪಾಯಿಗೆ ಪೆಟ್ರೋಲ್ ಸಿಗುತ್ತಿತ್ತು. ಈಗ ಬ್ಯಾರಲ್ ಕಚ್ಚಾತೈಲ ಬೆಲೆ 40ರಿಂದ 50 ಡಾಲರ್ ಇದೆ. ಆದರೂ ಕೂಡ ಲೀಟರ್ ಪೆಟ್ರೋಲ್ ಬೆಲೆ 90 ರೂ. ಆಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪೆಟ್ರೋಲ್ ಬೆಲೆ ಏರುತ್ತಿದ್ದರೂ ಮೋದಿ ಹೇಳಿದಂತೆ ಜನ ಚಪ್ಪಾಳೆ ತಟ್ತಿದ್ದಾರೆ, ನನಗೆ ಏನ್ ಮಾಡಬೇಕೆಂದು ಅರ್ಥವಾಗ್ತಿಲ್ಲ -ಸಿದ್ದರಾಮಯ್ಯ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ
ಆಯೇಷಾ ಬಾನು
|

Updated on:Jan 30, 2021 | 2:57 PM

Share

ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಕಂಡ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬ್ಯಾರಲ್ ಕಚ್ಚಾತೈಲ ಬೆಲೆ 100ಕ್ಕೂ ಹೆಚ್ಚು ಡಾಲರ್ ಇತ್ತು. ಆ ಸಂದರ್ಭದಲ್ಲಿ 60 ರೂಪಾಯಿಗೆ ಪೆಟ್ರೋಲ್ ಸಿಗುತ್ತಿತ್ತು. ಈಗ ಬ್ಯಾರಲ್ ಕಚ್ಚಾತೈಲ ಬೆಲೆ 40ರಿಂದ 50 ಡಾಲರ್ ಇದೆ. ಆದರೂ ಕೂಡ ಲೀಟರ್ ಪೆಟ್ರೋಲ್ ಬೆಲೆ 90 ರೂ. ಆಗಿದೆ.

ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಬೆಲೆ ದುಬಾರಿಯಾಗಿದೆ. ಆದರೂ ಕೂಡ ನಮ್ಮ ಜನ ಮೋದಿ ಹೇಳಿದಂತೆ ಮಾಡ್ತಿದ್ದಾರೆ. ಪ್ರಧಾನಿ ಮೋದಿ ಹೇಳಿದಂತೆ ಜನರು ಚಪ್ಪಾಳೆ ತಟ್ಟುತ್ತಿದ್ದಾರೆ. ನನಗೆ ಏನ್ ಮಾಡಬೇಕೆಂದು ಅರ್ಥವಾಗ್ತಿಲ್ಲ.

ಜಿಎಸ್‌ಟಿ ಬಂದ ಮೇಲೆ ಆರ್ಥಿಕತೆಯೇ ನೆಲ ಕಚ್ಚಿಹೋಯ್ತು. ಕೆಲಸ ಕೇಳೋಕೆ ಹೋದ್ರೆ ಪಕೋಡ ಮಾರಿ ಅಂತಾನೆ ಗಿರಾಕಿ. ನಾನು‌ 13 ಬಾರಿ ಬಜೆಟ್ ಮಂಡಿಸಿದ್ದೀನಿ ಆದ್ರೆ ಇಂತಹ ಹರ್ಕತ್​ ನೋಡಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದರೋ ಅವರಿಂದ ಹತ್ಯೆ ಆಗಲಿಲ್ಲ -ಸಿದ್ದರಾಮಯ್ಯ ಮಾರ್ಮಿಕ ನುಡಿ

Published On - 2:53 pm, Sat, 30 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!