AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಏರುತ್ತಿದ್ದರೂ ಮೋದಿ ಹೇಳಿದಂತೆ ಜನ ಚಪ್ಪಾಳೆ ತಟ್ತಿದ್ದಾರೆ, ನನಗೆ ಏನ್ ಮಾಡಬೇಕೆಂದು ಅರ್ಥವಾಗ್ತಿಲ್ಲ -ಸಿದ್ದರಾಮಯ್ಯ ವ್ಯಂಗ್ಯ

ಬ್ಯಾರಲ್ ಕಚ್ಚಾತೈಲ ಬೆಲೆ 100ಕ್ಕೂ ಹೆಚ್ಚು ಡಾಲರ್ ಇತ್ತು. ಆ ಸಂದರ್ಭದಲ್ಲಿ 60 ರೂಪಾಯಿಗೆ ಪೆಟ್ರೋಲ್ ಸಿಗುತ್ತಿತ್ತು. ಈಗ ಬ್ಯಾರಲ್ ಕಚ್ಚಾತೈಲ ಬೆಲೆ 40ರಿಂದ 50 ಡಾಲರ್ ಇದೆ. ಆದರೂ ಕೂಡ ಲೀಟರ್ ಪೆಟ್ರೋಲ್ ಬೆಲೆ 90 ರೂ. ಆಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪೆಟ್ರೋಲ್ ಬೆಲೆ ಏರುತ್ತಿದ್ದರೂ ಮೋದಿ ಹೇಳಿದಂತೆ ಜನ ಚಪ್ಪಾಳೆ ತಟ್ತಿದ್ದಾರೆ, ನನಗೆ ಏನ್ ಮಾಡಬೇಕೆಂದು ಅರ್ಥವಾಗ್ತಿಲ್ಲ -ಸಿದ್ದರಾಮಯ್ಯ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ
ಆಯೇಷಾ ಬಾನು
|

Updated on:Jan 30, 2021 | 2:57 PM

Share

ಬೆಂಗಳೂರು: ಪೆಟ್ರೋಲ್ ಬೆಲೆ ಏರಿಕೆ ಕಂಡ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬ್ಯಾರಲ್ ಕಚ್ಚಾತೈಲ ಬೆಲೆ 100ಕ್ಕೂ ಹೆಚ್ಚು ಡಾಲರ್ ಇತ್ತು. ಆ ಸಂದರ್ಭದಲ್ಲಿ 60 ರೂಪಾಯಿಗೆ ಪೆಟ್ರೋಲ್ ಸಿಗುತ್ತಿತ್ತು. ಈಗ ಬ್ಯಾರಲ್ ಕಚ್ಚಾತೈಲ ಬೆಲೆ 40ರಿಂದ 50 ಡಾಲರ್ ಇದೆ. ಆದರೂ ಕೂಡ ಲೀಟರ್ ಪೆಟ್ರೋಲ್ ಬೆಲೆ 90 ರೂ. ಆಗಿದೆ.

ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಬೆಲೆ ದುಬಾರಿಯಾಗಿದೆ. ಆದರೂ ಕೂಡ ನಮ್ಮ ಜನ ಮೋದಿ ಹೇಳಿದಂತೆ ಮಾಡ್ತಿದ್ದಾರೆ. ಪ್ರಧಾನಿ ಮೋದಿ ಹೇಳಿದಂತೆ ಜನರು ಚಪ್ಪಾಳೆ ತಟ್ಟುತ್ತಿದ್ದಾರೆ. ನನಗೆ ಏನ್ ಮಾಡಬೇಕೆಂದು ಅರ್ಥವಾಗ್ತಿಲ್ಲ.

ಜಿಎಸ್‌ಟಿ ಬಂದ ಮೇಲೆ ಆರ್ಥಿಕತೆಯೇ ನೆಲ ಕಚ್ಚಿಹೋಯ್ತು. ಕೆಲಸ ಕೇಳೋಕೆ ಹೋದ್ರೆ ಪಕೋಡ ಮಾರಿ ಅಂತಾನೆ ಗಿರಾಕಿ. ನಾನು‌ 13 ಬಾರಿ ಬಜೆಟ್ ಮಂಡಿಸಿದ್ದೀನಿ ಆದ್ರೆ ಇಂತಹ ಹರ್ಕತ್​ ನೋಡಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾತ್ಮ ಗಾಂಧೀಜಿ ಯಾರ ವಿರುದ್ಧ ಹೋರಾಡಿದರೋ ಅವರಿಂದ ಹತ್ಯೆ ಆಗಲಿಲ್ಲ -ಸಿದ್ದರಾಮಯ್ಯ ಮಾರ್ಮಿಕ ನುಡಿ

Published On - 2:53 pm, Sat, 30 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!