AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐ ಆ್ಯಮ್​ ಟೋಟಲಿ ಫಿಟ್ -ಸಿದ್ದರಾಮಯ್ಯ

ಬೆಂಗಳೂರು: ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ನನಗೆ ಯಾವುದೇ ತೊಂದರೆ ಇಲ್ಲ. ನಾನು ಇವತ್ತೇ ದಿಸ್ಚಾರ್ಜ್​​ ಆಗಬೇಕು ಅಂದುಕೊಂಡಿದ್ದೆ. ಮನೆಗೆ ಹೋದ್ರೆ ಜನ ಜಾಸ್ತಿ ಬರಲು ಶುರು ಮಾಡುತ್ತಾರೆ, ಆದ್ದರಿಂದ ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕು ಎಂದರು. 19 ವರ್ಷಗಳ ಹಿಂದೆ 2 ರಕ್ತನಾಳಗಳು ಬ್ಲಾಕ್​ ಆಗಿದ್ದವು. ಹೀಗಾಗಿ ಆಗ ಸ್ಟೆಂಟ್​ ಹಾಕಿಸಿದ್ದೆ. ಬೇರೆಯವರಿಗೆಲ್ಲ ಐದಾರು ವರ್ಷಕ್ಕೆ ಮತ್ತೆ ಸಮಸ್ಯೆ […]

ಐ ಆ್ಯಮ್​ ಟೋಟಲಿ ಫಿಟ್ -ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 12, 2019 | 8:22 PM

Share

ಬೆಂಗಳೂರು: ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಆರೋಗ್ಯವಾಗಿದ್ದೇನೆ, ನನಗೆ ಯಾವುದೇ ತೊಂದರೆ ಇಲ್ಲ. ನಾನು ಇವತ್ತೇ ದಿಸ್ಚಾರ್ಜ್​​ ಆಗಬೇಕು ಅಂದುಕೊಂಡಿದ್ದೆ. ಮನೆಗೆ ಹೋದ್ರೆ ಜನ ಜಾಸ್ತಿ ಬರಲು ಶುರು ಮಾಡುತ್ತಾರೆ, ಆದ್ದರಿಂದ ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕು ಎಂದರು.

19 ವರ್ಷಗಳ ಹಿಂದೆ 2 ರಕ್ತನಾಳಗಳು ಬ್ಲಾಕ್​ ಆಗಿದ್ದವು. ಹೀಗಾಗಿ ಆಗ ಸ್ಟೆಂಟ್​ ಹಾಕಿಸಿದ್ದೆ. ಬೇರೆಯವರಿಗೆಲ್ಲ ಐದಾರು ವರ್ಷಕ್ಕೆ ಮತ್ತೆ ಸಮಸ್ಯೆ ಕಾಣಿಸಿಕೊಳ್ಳತ್ತೆ. ಆದ್ರೆ ನನಗೆ 19 ವರ್ಷ ಆದ್ರೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಈಗ ನನಗೆ ಯಾವುದೇ ತೊಂದರೆ ಅಗಿಲ್ಲ. ನಾನು ಆರೋಗ್ಯವಾಗಿದ್ದೇನೆ, ಐ ಆ್ಯಮ್​ ಟೋಟಲಿ ಫಿಟ್. ಯಾರೂ ಈಗ ಆಸ್ಪತ್ರೆಗೆ ಬರಬೇಡಿ. ಮನೆಗೆ ಬಂದ ನಂತರ ಆರೋಗ್ಯ ವಿಚಾರಿಸುವುದಕ್ಕೆ ಬನ್ನಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಿಎಸ್​ವೈ: ಸಿದ್ದರಾಮಯ್ಯಗೆ ಆಂಜಿಯೋಪ್ಲಾಸ್ಟಿ​ ಚಿಕಿತ್ಸೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಪ್ರತಿಕ್ರಿಯಿಸಿದ ಬಿಎಸ್​ವೈ, 2-3 ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರ ಸೂಚಿಸಿದ್ದಾರೆ. ರಾಜಕಾರಣವೇ ಬೇರೆ, ಸ್ನೇಹವೇ ಬೇರೆ ಎಂದರು. ಈ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು.

Published On - 8:21 pm, Thu, 12 December 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್