AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಕೇಳಿ ಹುಟ್ಟುವುದಾಗಿದ್ರೇ.. ನಾನು ಮೇಲ್ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕ್ತಿದ್ದೆ: ಸಿದ್ದರಾಮಯ್ಯ

ಜಾತಿ ಕೇಳಿ ಹುಟ್ಟುವುದಾಗಿದ್ದರೆ ನಾನೂ ಅರ್ಜಿ ಹಾಕುತ್ತಿದ್ದೆ. ಮೇಲ್ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕುತ್ತಿದ್ದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಜಾತಿ ಕೇಳಿ ಹುಟ್ಟುವುದಾಗಿದ್ರೇ.. ನಾನು ಮೇಲ್ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕ್ತಿದ್ದೆ: ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
KUSHAL V
|

Updated on:Dec 04, 2020 | 2:40 PM

Share

ಮೈಸೂರು: ಜಾತಿ ಕೇಳಿ ಹುಟ್ಟುವುದಾಗಿದ್ದರೆ ನಾನು ಅರ್ಜಿ ಹಾಕುತ್ತಿದ್ದೆ. ಮೇಲ್ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕುತ್ತಿದ್ದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನ್ಯಾಕೆ ಕೆಳವರ್ಗದ ಜಾತಿಯಲ್ಲಿ ಹುಟ್ಟಬೇಕು. ಯಾವ್ದೋ ಮೇಲ್ವರ್ಗದ ಜಾತಿಯಲ್ಲಿ ಹುಟ್ಟಬೇಕು ಎಂದು ಕೇಳಿಕೊಳ್ಳುತ್ತಿದ್ದೆ ಎಂದು ಹೇಳಿದರು.

ನಮ್ಮಪ್ಪ ಇದ್ದ ಜಾತಿಯಲ್ಲಿ ನಾವು ಹುಟ್ಟಿದ್ದೇವೆ ಅಷ್ಟೇ. ಹಾಗಾಗಿ, ನಾವು ಅದೇ ಜಾತಿಯಲ್ಲಿ ಇರಬೇಕು. ಇವಾಗ ಏನೋ ಕನ್ವರ್ಟ್ ಆಗಬಹುದೇನೋ ಅಷ್ಟೇ. ಆದರೆ, ನಾವು ಯಾರು ಕೂಡ ಇಂತಹ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿಕೊಂಡವರಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ನಾವು ಬಸವಣ್ಣ ಹಾಗೂ ಭಕ್ತ ಕನಕದಾಸರನ್ನ ಅನುಸರಿಸಬೇಕು. ಬಸವಣ್ಣ ಇವ ನಮ್ಮವ ನಮ್ಮವ ಅಂತಾ ಹೇಳ್ತಿದ್ರು. ಆದ್ರೆ, ಇವರ ಜಯಂತಿ‌ ಮಾಡುವ ಗಿರಾಕಿಗಳು ಯಾರೂ ಕೂಡ ಇದನ್ನ ಅನುಸರಿಸುವುದಿಲ್ಲ. ಅವರು ಯಾರೂ ಬಸವಣ್ಣ, ಕನಕದಾಸರನ್ನ ಅನುಸರಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಕನಕಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿದ್ದರಾಮಯ್ಯ ಹೀಗೆ ಮಾತನಾಡಿದರು.

ಸಿದ್ದರಾಮಯ್ಯನವ್ರೇ, ಏಕವಚನದಲ್ಲಿ ಮಾತನಾಡೋದನ್ನ ಬಿಡಿ -ಹುಲಿಯಾಗೆ ಹಳ್ಳಿಹಕ್ಕಿಯ ಹಿತವಚನ

ಹಿಂದೂ-ಮುಸ್ಲಿಂ ಕ್ರಾಸ್ ಆಗಿ ಹುಟ್ಟಿದ ಸಾಕಷ್ಟು ಜನರಿದ್ದಾರೆ -ಲವ್​ ಜಿಹಾದ್​ಗೆ ಸಿದ್ದರಾಮಯ್ಯ ಕೌಂಟರ್​

ಜಯಂತಿಗೆ ಸೀಮಿತವಾಗದಿರಲಿ ಕನಕದಾಸರ ನೆನಪು

Published On - 2:34 pm, Fri, 4 December 20

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌