AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಹಿಂದುತ್ವ ಅಂತಾರೆ, ನಾವು ಹಿಂದೂಗಳಲ್ವಾ ಎಂದು ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಮೋದಿ ಯಾವತ್ತಾದರೂ ನಿರುದ್ಯೋಗದ ಬಗ್ಗೆ ಮಾತನಾಡಿದ್ದಾರಾ, ಸಿಲಿಂಡರ್, ತೈಲ ಬೆಲೆ ಏರಿಕೆಯಾಗಿದೆ, ಶೋಭಾ ಈಗೆಲ್ಲಿದ್ದಾರೆ. ಗೋವನ್ನು ಹೊರದೇಶದಿಂದ ತಂದು ತಿನ್ನಬಹುದಂತೆ‌. ಅಲ್ಲಿ ಗೋಮಾತೆ ಇಲ್ವಾ ಎಂದು ಬಿಜೆಪಿ ವಿರುದ್ಧ ಮಾತನಾಡಿದ್ದಾರೆ.

ಬಿಜೆಪಿಯವರು ಹಿಂದುತ್ವ ಅಂತಾರೆ, ನಾವು ಹಿಂದೂಗಳಲ್ವಾ ಎಂದು ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Apr 06, 2022 | 9:09 PM

Share

ಹುಬ್ಬಳ್ಳಿ: ನಮ್ಮದು ಗಾಂಧಿ, ನೆಹರು, ಬೋಸ್, ಪಟೇಲ್ ಹಿಂದುತ್ವ. ಬಿಜೆಪಿಯವರು ಹಿಂದುತ್ವ ಅಂತಾರೆ, ನಾವು ಹಿಂದೂಗಳಲ್ವಾ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ಟೀಕೆಗೆ ಮರುಪ್ರಶ್ನೆ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಗೋಮಾತೆ ವಿರೋಧಿ ಎನ್ನುತ್ತಾರೆ. ತಾಕತ್ತಿದ್ದರೆ ಬಿಜೆಪಿ ಗೋಮಾಂಸ ರಫ್ತು, ಆಮದು ಎರಡನ್ನೂ ನಿಲ್ಲಿಸಲಿ ಎಂದು ಗುಡುಗಿದ್ದಾರೆ.

ಮೋದಿ ಯಾವತ್ತಾದರೂ ನಿರುದ್ಯೋಗದ ಬಗ್ಗೆ ಮಾತನಾಡಿದ್ದಾರಾ, ಸಿಲಿಂಡರ್, ತೈಲ ಬೆಲೆ ಏರಿಕೆಯಾಗಿದೆ, ಶೋಭಾ ಈಗೆಲ್ಲಿದ್ದಾರೆ. ಗೋವನ್ನು ಹೊರದೇಶದಿಂದ ತಂದು ತಿನ್ನಬಹುದಂತೆ‌. ಅಲ್ಲಿ ಗೋಮಾತೆ ಇಲ್ವಾ ಎಂದು ಬಿಜೆಪಿ ವಿರುದ್ಧ ಮಾತನಾಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ಯಾವ ಭಾಗ್ಯಗಳು ಜನರಿಗೆ ತಲುಪಿಲ್ಲ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

Published On - 10:20 pm, Mon, 11 January 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್