AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ

ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕರ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ
ಸ್ಪೇಶಲ್ ಫ್ಲೈಟ್​ಗಾಗಿ ಕಾಯುತ್ತಿರುವ ಶಾಸಕರು
TV9 Web
| Edited By: |

Updated on:May 20, 2022 | 7:50 PM

Share

ಕೊಪ್ಪಳ: ಸಿದ್ದರಾಮಯ್ಯ ಪ್ರಯಾಣಿಸುವ ಸ್ಪೇಶಲ್ ಫ್ಲೈಟ್ಗೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನಲೆ ಸಿದ್ದರಾಮಯ್ಯ ಇನ್ನೂ ಕೂಡ ಕೊಪ್ಪಳಕ್ಕೆ ಆಗಮಿಸಿಲ್ಲ. ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅರ್ಜೆಂಟ್ ಆಗಿ ಬೆಂಗಳೂರಿಗೆ ಹೋಗಬೇಕಾಗಿತ್ತು. ಹಾಗಾಗಿ special flight ಕೊಪ್ಪಳಕ್ಕೆ ಬರಬೇಕಿತ್ತು. ಜಿಂದಾಲ್ ಏರಪೋರ್ಟ್ ನಿಂದ ಕೊಪ್ಪಳ ಬಸಾಪೂರ ವಿಮಾನ ನಿಲ್ದಾಣಕ್ಕೆ special flight ಬರಬೇಕಿತ್ತು. ಆದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಕಾರಣ ಫ್ಲೈಟ್ ರದ್ದು ಮಾಡಲಾಗಿದೆ. ಕೊನೆಗೆ ಜಿಂದಾಲ್ ಏರ್ಪೋರ್ಟ್​ಗೆ ಸಿದ್ದರಾಮಯ್ಯ ಹೊರಟಿದ್ದು ಬಳ್ಳಾರಿ ಜಿಲ್ಲೆ ಜಿಂದಾಲ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಸಿದ್ದರಾಮಯ್ಯ ಹೊರಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಮತ್ತೊಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದ ಕಾರು‌ ಚಲಾಯಿಸಲು ಹೋಗಿ ಶಾಸಕ ಬಸನಗೌಡ ದದ್ದಲ್ ಪೇಚೆಗೆ ಸಿಲುಕಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರಿಜ್ ಬಳಿ ಕಾರು ಚಾಲಕನನ್ನ ಕೆಳಗೆ ಇಳಿಸಿ ಕಾರು ಚಲಾಯಿಸಲು ಶಾಸಕ ಬಸನಗೌಡ ದದ್ದಲ್ ಮುಂದಾಗಿದ್ದರು. ಆದ್ರೆ ಕಾರ್ ಚಲಾಯಿಸುವಾಗ ಕಾರಿನ ಗೇರ್ ಹಾಕುವುದು ತಿಳಿಯದೆ ಕಾರಿನಿಂದ ಕೆಳಗಿಳಿದಿದ್ದಾರೆ. ನಂತರ ಕಾರ್ ಚಾಲಕನೇ ಕಾರ್ ಚಲಾಯಿಸಿದ್ರು.

Published On - 6:26 pm, Fri, 20 May 22

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್