AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ

ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕರ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ
ಸ್ಪೇಶಲ್ ಫ್ಲೈಟ್​ಗಾಗಿ ಕಾಯುತ್ತಿರುವ ಶಾಸಕರು
TV9 Web
| Updated By: ಆಯೇಷಾ ಬಾನು|

Updated on:May 20, 2022 | 7:50 PM

Share

ಕೊಪ್ಪಳ: ಸಿದ್ದರಾಮಯ್ಯ ಪ್ರಯಾಣಿಸುವ ಸ್ಪೇಶಲ್ ಫ್ಲೈಟ್ಗೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನಲೆ ಸಿದ್ದರಾಮಯ್ಯ ಇನ್ನೂ ಕೂಡ ಕೊಪ್ಪಳಕ್ಕೆ ಆಗಮಿಸಿಲ್ಲ. ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅರ್ಜೆಂಟ್ ಆಗಿ ಬೆಂಗಳೂರಿಗೆ ಹೋಗಬೇಕಾಗಿತ್ತು. ಹಾಗಾಗಿ special flight ಕೊಪ್ಪಳಕ್ಕೆ ಬರಬೇಕಿತ್ತು. ಜಿಂದಾಲ್ ಏರಪೋರ್ಟ್ ನಿಂದ ಕೊಪ್ಪಳ ಬಸಾಪೂರ ವಿಮಾನ ನಿಲ್ದಾಣಕ್ಕೆ special flight ಬರಬೇಕಿತ್ತು. ಆದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಕಾರಣ ಫ್ಲೈಟ್ ರದ್ದು ಮಾಡಲಾಗಿದೆ. ಕೊನೆಗೆ ಜಿಂದಾಲ್ ಏರ್ಪೋರ್ಟ್​ಗೆ ಸಿದ್ದರಾಮಯ್ಯ ಹೊರಟಿದ್ದು ಬಳ್ಳಾರಿ ಜಿಲ್ಲೆ ಜಿಂದಾಲ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಸಿದ್ದರಾಮಯ್ಯ ಹೊರಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಮತ್ತೊಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದ ಕಾರು‌ ಚಲಾಯಿಸಲು ಹೋಗಿ ಶಾಸಕ ಬಸನಗೌಡ ದದ್ದಲ್ ಪೇಚೆಗೆ ಸಿಲುಕಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರಿಜ್ ಬಳಿ ಕಾರು ಚಾಲಕನನ್ನ ಕೆಳಗೆ ಇಳಿಸಿ ಕಾರು ಚಲಾಯಿಸಲು ಶಾಸಕ ಬಸನಗೌಡ ದದ್ದಲ್ ಮುಂದಾಗಿದ್ದರು. ಆದ್ರೆ ಕಾರ್ ಚಲಾಯಿಸುವಾಗ ಕಾರಿನ ಗೇರ್ ಹಾಕುವುದು ತಿಳಿಯದೆ ಕಾರಿನಿಂದ ಕೆಳಗಿಳಿದಿದ್ದಾರೆ. ನಂತರ ಕಾರ್ ಚಾಲಕನೇ ಕಾರ್ ಚಲಾಯಿಸಿದ್ರು.

Published On - 6:26 pm, Fri, 20 May 22

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?