AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ

ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕರ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಸಿದ್ದರಾಮಯ್ಯ ಪ್ರಯಾಣಿಸುವ ವಿಮಾನಕ್ಕೆ ಕ್ಲಿಯರನ್ಸ್ ಸಿಗದೆ ಪರದಾಟ, ಸಿದ್ದರಾಮಯ್ಯ ಕಾರು‌ ಚಲಾಯಿಸಲು ಹೋಗಿ ಪೇಚಿಗೆ ಸಿಲುಕಿದ ಶಾಸಕ
ಸ್ಪೇಶಲ್ ಫ್ಲೈಟ್​ಗಾಗಿ ಕಾಯುತ್ತಿರುವ ಶಾಸಕರು
TV9 Web
| Edited By: |

Updated on:May 20, 2022 | 7:50 PM

Share

ಕೊಪ್ಪಳ: ಸಿದ್ದರಾಮಯ್ಯ ಪ್ರಯಾಣಿಸುವ ಸ್ಪೇಶಲ್ ಫ್ಲೈಟ್ಗೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನಲೆ ಸಿದ್ದರಾಮಯ್ಯ ಇನ್ನೂ ಕೂಡ ಕೊಪ್ಪಳಕ್ಕೆ ಆಗಮಿಸಿಲ್ಲ. ಬಸಾಪೂರದ ಖಾಸಗಿ ವಿಮಾನ ನಿಲ್ದಾಣಕ್ಕೆ ಸ್ಪೇಶಲ್ ಫ್ಲೈಟ್ ಆಗಮಿಸಬೇಕಿದೆ. ಅದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಹಿನ್ನೆಲೆ ಫ್ಲೈಟ್ ಜಿಂದಾಲ್ ಏರಪೋರ್ಟ್ನಲ್ಲೇ ಇದೆ. ಸಿಗ್ನಲ್ ಕ್ಲಿಯರನ್ಸ್ ಗಾಗಿ ಶಾಸಕ ರಾಘವೇಂದ್ರ ಹಿಟ್ನಾಳ್, ಈ ತುಕಾರಾಂ ಕಾಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅರ್ಜೆಂಟ್ ಆಗಿ ಬೆಂಗಳೂರಿಗೆ ಹೋಗಬೇಕಾಗಿತ್ತು. ಹಾಗಾಗಿ special flight ಕೊಪ್ಪಳಕ್ಕೆ ಬರಬೇಕಿತ್ತು. ಜಿಂದಾಲ್ ಏರಪೋರ್ಟ್ ನಿಂದ ಕೊಪ್ಪಳ ಬಸಾಪೂರ ವಿಮಾನ ನಿಲ್ದಾಣಕ್ಕೆ special flight ಬರಬೇಕಿತ್ತು. ಆದ್ರೆ ಸಿಗ್ನಲ್ ಕ್ಲಿಯರನ್ಸ್ ಸಿಗದ ಕಾರಣ ಫ್ಲೈಟ್ ರದ್ದು ಮಾಡಲಾಗಿದೆ. ಕೊನೆಗೆ ಜಿಂದಾಲ್ ಏರ್ಪೋರ್ಟ್​ಗೆ ಸಿದ್ದರಾಮಯ್ಯ ಹೊರಟಿದ್ದು ಬಳ್ಳಾರಿ ಜಿಲ್ಲೆ ಜಿಂದಾಲ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನತ್ತ ಸಿದ್ದರಾಮಯ್ಯ ಹೊರಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇನ್ನು ಮತ್ತೊಂದು ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದ ಕಾರು‌ ಚಲಾಯಿಸಲು ಹೋಗಿ ಶಾಸಕ ಬಸನಗೌಡ ದದ್ದಲ್ ಪೇಚೆಗೆ ಸಿಲುಕಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರಿಜ್ ಬಳಿ ಕಾರು ಚಾಲಕನನ್ನ ಕೆಳಗೆ ಇಳಿಸಿ ಕಾರು ಚಲಾಯಿಸಲು ಶಾಸಕ ಬಸನಗೌಡ ದದ್ದಲ್ ಮುಂದಾಗಿದ್ದರು. ಆದ್ರೆ ಕಾರ್ ಚಲಾಯಿಸುವಾಗ ಕಾರಿನ ಗೇರ್ ಹಾಕುವುದು ತಿಳಿಯದೆ ಕಾರಿನಿಂದ ಕೆಳಗಿಳಿದಿದ್ದಾರೆ. ನಂತರ ಕಾರ್ ಚಾಲಕನೇ ಕಾರ್ ಚಲಾಯಿಸಿದ್ರು.

Published On - 6:26 pm, Fri, 20 May 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ