AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದಿದ್ದಾರೆ ಸಿದ್ದರಾಮಯ್ಯ.

ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಶ್ಮಿ ಕಲ್ಲಕಟ್ಟ
|

Updated on:Jan 17, 2021 | 6:36 PM

Share

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಧರಣಿ 57ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಕೊಡಿ ಇಲ್ಲವೇ ಭೂಮಿ ವಾಪಸ್‌ ಕೊಡಿ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸುತ್ತಿದ್ದು ಈ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ.

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ. ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಉದ್ಯೋಗ ಕೊಡದಿದ್ದರೆ ನಾನು ಮಧ್ಯಪ್ರವೇಶ ಮಾಡುತ್ತೇನೆ. ನಿಮ್ಮ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

Published On - 6:27 pm, Sun, 17 January 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ