AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದಿದ್ದಾರೆ ಸಿದ್ದರಾಮಯ್ಯ.

ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 17, 2021 | 6:36 PM

Share

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಧರಣಿ 57ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಕೊಡಿ ಇಲ್ಲವೇ ಭೂಮಿ ವಾಪಸ್‌ ಕೊಡಿ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸುತ್ತಿದ್ದು ಈ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ.

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ. ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಉದ್ಯೋಗ ಕೊಡದಿದ್ದರೆ ನಾನು ಮಧ್ಯಪ್ರವೇಶ ಮಾಡುತ್ತೇನೆ. ನಿಮ್ಮ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

Published On - 6:27 pm, Sun, 17 January 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್