AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಜು. 30 ರಂದು ಸಿದ್ದರಾಮಯ್ಯ ಚೆನ್ನೈಗೆ, ಕನ್ನಡದಲ್ಲೇ ಭಾಷಣ

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ ಅವರು ಕನ್ನಡದಲ್ಲಿಯೇ ಭಾಷಣ ಮಾಡಲಿದ್ದಾರೆ. ಸಿದ್ದರಾಮಯ್ಯ ಭಾಷಣವನ್ನು ತಮಿಳು ಭಾಷೆಗೆ ತರ್ಜುಮೆ ಮಾಡುವ ವ್ಯವಸ್ಥೆಯೂ ಆಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಫುಲ್ ಹೈಲೆಟ್ ಆಗಿರುವುದು ಗಮನಾರ್ಹ.

ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಜು. 30 ರಂದು ಸಿದ್ದರಾಮಯ್ಯ ಚೆನ್ನೈಗೆ, ಕನ್ನಡದಲ್ಲೇ ಭಾಷಣ
ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಜು. 30 ರಂದು ಸಿದ್ದರಾಮಯ್ಯ ಚೆನ್ನೈಗೆ, ಕನ್ನಡದಲ್ಲೇ ಭಾಷಣ
TV9 Web
| Edited By: |

Updated on:Jul 28, 2022 | 4:33 PM

Share

ಬೆಂಗಳೂರು: ತಮಿಳುನಾಡಿನ ವಿಸಿಕೆ ಪಕ್ಷ ಕೊಡಮಾಡುವ ಡಾ. ಬಿ.‌ಆರ್. ಅಂಬೇಡ್ಕರ್ ಪ್ರಶಸ್ತಿಯನ್ನು (Dr B R Ambedkar) ಸ್ವೀಕರಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಜುಲೈ 30 ರಂದು ಚೆನ್ನೈಗೆ (Chennai) ತೆರಳಲಿದ್ದಾರೆ. ತಮಿಳುನಾಡಿನ ವಿಡುದಲೈ ಚಿರುದೈಗಳ್ (ವಿಸಿಕೆ) ಪಕ್ಷ ನೀಡುವ ಪ್ರಶಸ್ತಿ ಇದಾಗಿದೆ. ಜುಲೈ 30ರಂದು ಸಂಜೆ ನಾಲ್ಕು ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ ಅವರು ಕನ್ನಡದಲ್ಲಿಯೇ ಭಾಷಣ ಮಾಡಲಿದ್ದಾರೆ. ಸಿದ್ದರಾಮಯ್ಯ ಭಾಷಣವನ್ನು ತಮಿಳು ಭಾಷೆಗೆ ತರ್ಜುಮೆ ಮಾಡುವ ವ್ಯವಸ್ಥೆಯೂ ಆಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಫುಲ್ ಹೈಲೆಟ್ ಆಗಿರುವುದು ಗಮನಾರ್ಹ. ಆಹ್ವಾನ ಪತ್ರಿಕೆಯ ಒಂದು ಪುಟದಲ್ಲಿ ಡಾ. ಅಂಬೇಡ್ಕರ್, ಪೆರಿಯಾರ್ ರಾಮಸ್ವಾಮಿ, ಕಾರ್ಲ್ ಮಾರ್ಕ್ಸ್ ಸೇರಿದಂತೆ ಸಾಧಕರ ಪೋಟೋ ಇದೆ. ಕಾರ್ಯಕ್ರಮದ ಮುಗಿದ ಮೇಲೆ ಸಿದ್ದರಾಮಯ್ಯ ತಮಿಳುನಾಡಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನೂ ಸಹ ಭೇಟಿ ಮಾಡುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಜುಲೈ 31 ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Published On - 4:30 pm, Thu, 28 July 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!