AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
ಸಾಧು ಶ್ರೀನಾಥ್​
|

Updated on: Oct 22, 2020 | 1:49 PM

Share

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು