AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
ಸಾಧು ಶ್ರೀನಾಥ್​
|

Updated on: Oct 22, 2020 | 1:49 PM

Share

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ