AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
ಸಾಧು ಶ್ರೀನಾಥ್​
|

Updated on: Oct 22, 2020 | 1:49 PM

Share

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ