AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
ಸಾಧು ಶ್ರೀನಾಥ್​
|

Updated on: Oct 22, 2020 | 1:49 PM

Share

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್