AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 22, 2020 | 1:49 PM

Share

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

Follow Us
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ