AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ. ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ […]

‘ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಕಾಡು ಮನುಷ್ಯ’ ಎಂದ ಸಿದ್ದರಾಮಯ್ಯಗೆ BJP ಟ್ವೀಟ್ ಏಟು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 22, 2020 | 1:49 PM

Share

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಟ್ವೀಟ್ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ರಾಜ್ಯ BJP ತಿರುಗೇಟು ನೀಡಿದೆ. ಕಾಡು ಮನುಷ್ಯ ಯಾರೆಂದು ನಿಮ್ಮ ಪದಗಳಿಂದ ಸಾಬೀತಾಗಿದೆ. ಕಾಡು ಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವನು, ಎಲುಬಿಲ್ಲದವ ಎಂಬ ಮಾತು ಕಾಂಗ್ರೆಸ್ ಸಂಸ್ಕೃತಿ ಬಿಂಬಿಸುತ್ತೆ ಎಂದು ಟ್ವೀಟ್​ನಲ್ಲಿ ರಾಜ್ಯ ಬಿಜೆಪಿ ಉಲ್ಲೇಖಿಸಿದೆ.

ಸರಣಿ ಟ್ವೀಟ್​ ಮೂಲಕ ಸಿದ್ದರಾಂಯ್ಯರನ್ನ ಜಾಲಾಡಿದ ಬಿಜೆಪಿ ನೀವು ರಾಜ್ಯ ಕಾಂಗ್ರೆಸ್‌ನ ವಿದೂಷಕ ಇದ್ದ ಹಾಗೆ ಆಗಿದೆ. ಜನರ ಭಾವನೆಗೆ ಸ್ಪಂದಿಸದ ನಿಮಗೆ ಏನು ಮಾಡಿದ್ದಾರೆ? ನಿಮ್ಮನ್ನು ಬೀದಿಯಲ್ಲಿ ಅಲೆಯುವಂತೆ ಮಾಡಿದ್ದಾರೆ. ಚಾಮುಂಡೇಶ್ವರಿ ಮತದಾರರು ಮಾಡಿದ್ದನ್ನು ಮರೆಯಬೇಡಿ. ಕಾಂಗ್ರೆಸ್‌ ಪಕ್ಷದಲ್ಲಿ ನಿಮ್ಮ ಪರಿಸ್ಥಿತಿ ಉಗುರು, ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್