AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್‌ ಶಿಕ್ಷಣ ರದ್ದು Ok, ಹಾಗೆಯೇ PUC ವರೆಗೂ ಆನ್‌ಲೈನ್ ರದ್ದಾಗಬೇಕು: ಸಿದ್ದರಾಮಯ್ಯ

ಮೈಸೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೊರೊನಾ ಕಾಟದಿಂದಾಗಿ 5ನೇ ತರಗತಿಯವರೆಗೆ ಆನ್‌ಲೈನ್‌ ಶಿಕ್ಷಣ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದು, ಅದೇ ರೀತಿಯಲ್ಲಿ ರಾಜ್ಯದಲ್ಲಿ ಪಿಯುಸಿವರೆಗೂ ಆನ್‌ಲೈನ್ ಕ್ಲಾಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿಲುವು ಸರಿಯಾಗಿದೆ. ಇದೇ ವೇಳೆ ನನ್ನ ಪ್ರಕಾರ ಪಿಯುವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗಬೇಕು. ನಾನು ಮೊದಲಿನಿಂದಲೂ ಆನ್‌ಲೈನ್ ಶಿಕ್ಷಣ […]

ಆನ್‌ಲೈನ್‌ ಶಿಕ್ಷಣ ರದ್ದು Ok, ಹಾಗೆಯೇ PUC ವರೆಗೂ ಆನ್‌ಲೈನ್ ರದ್ದಾಗಬೇಕು: ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
ಸಾಧು ಶ್ರೀನಾಥ್​
| Edited By: |

Updated on:Feb 13, 2021 | 9:20 AM

Share

ಮೈಸೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೊರೊನಾ ಕಾಟದಿಂದಾಗಿ 5ನೇ ತರಗತಿಯವರೆಗೆ ಆನ್‌ಲೈನ್‌ ಶಿಕ್ಷಣ ರದ್ದು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದು, ಅದೇ ರೀತಿಯಲ್ಲಿ ರಾಜ್ಯದಲ್ಲಿ ಪಿಯುಸಿವರೆಗೂ ಆನ್‌ಲೈನ್ ಕ್ಲಾಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿಲುವು ಸರಿಯಾಗಿದೆ. ಇದೇ ವೇಳೆ ನನ್ನ ಪ್ರಕಾರ ಪಿಯುವರೆಗೂ ಆನ್‌ಲೈನ್ ಶಿಕ್ಷಣ ರದ್ದಾಗಬೇಕು. ನಾನು ಮೊದಲಿನಿಂದಲೂ ಆನ್‌ಲೈನ್ ಶಿಕ್ಷಣ ಪದ್ದತಿಯನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಮಕ್ಕಳಿಗೆ ಶಾಲೆಯಲ್ಲಿಯೇ ಪಾಠ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕವನ್ನು ಕಡಿಮೆ ಮಾಡುವ ವಿಚಾರದಲ್ಲಿ ಆ ಬಗ್ಗೆ ಸರ್ಕಾರವೇ ಯೋಚಿಸಿ ತೀರ್ಮಾನ ಕೈಗೊಳ್ಳಬೇಕು ಎಂದೂ ಅವರು ಪ್ರತಿಕ್ರಿಯಿಸಿದ್ದಾರೆ.

Published On - 10:43 am, Thu, 11 June 20

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ