AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಾಂಸ ನಿಷೇಧಿಸಿದ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ; ದರಿದ್ರ ಸರ್ಕಾರ ಎಂದ ಮಾಜಿ ಸಿಎಂ

ಎಷ್ಟು ದಿನ ಗೋಮಾತೆಯ ಪೂಜೆ ಮಾಡುತ್ತಾರೆ? ಸಗಣಿ ಎತ್ತದೆ ಇದ್ದವರು, ಬೆರಣಿ ತಟ್ಟದೆ ಇರುವರು, ಗಂಜಲ ಮುಟ್ಟದೆ ಇರೋರೆಲ್ಲ ಗೋಮಾತೆಯ ಪೂಜೆ ಮಾಡುತ್ತಾರೆ. ಹಾಲು ಕೊಡದೆ ಇರುವ ಹಸುಗಳನ್ನು ಏನು ಮಾಡಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಗೋಮಾಂಸ ನಿಷೇಧಿಸಿದ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಡಿಮಿಡಿ; ದರಿದ್ರ ಸರ್ಕಾರ ಎಂದ ಮಾಜಿ ಸಿಎಂ
ವಿಪಕ್ಷ ನಾಯಕ ಸಿದ್ದರಾಮಯ್ಯ
Lakshmi Hegde
| Edited By: |

Updated on: Jan 10, 2021 | 4:28 PM

Share

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನವನ್ನು ಮೊದಲಿನಿಂದಲೂ ವಿರೋಧಿಸುತ್ತ ಬಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮತ್ತೆ ಅದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಎಷ್ಟು ದಿನ ಗೋಮಾತೆಯ ಪೂಜೆ ಮಾಡುತ್ತಾರೆ? ಸಗಣಿ ಎತ್ತದೆ ಇದ್ದವರು, ಬೆರಣಿ ತಟ್ಟದೆ ಇರುವರು, ಗಂಜಲ ಮುಟ್ಟದೆ ಇರೋರೆಲ್ಲ ಗೋಮಾತೆಯ ಪೂಜೆ ಮಾಡುತ್ತಾರೆ. ಹಾಲು ಕೊಡದೆ ಇರುವ ಹಸುಗಳನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಇಡೀ ದೇಶದಲ್ಲಿ ಗೋಮಾಂಸ ನಿಷೇಧಿಸಿ. ವಿದೇಶಗಳಿಂದ ಬೀಫ್​ ಆಮದು ಆಗುವುದನ್ನೂ ಬ್ಯಾನ್​ ಮಾಡಿ. ಕೇರಳದಲ್ಲೇಕೆ ಗೋಹತ್ಯೆ ನಿಷೇಧ ಮಾಡಿಲ್ಲ ಎಂದರು. ಹಾಗೇ, ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಗ್ರಾಮೀಣ ಪ್ರದೇಶದ ಜನರು, ರೈತರ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಚರ್ಮ ಉದ್ಯಮದ ಮೇಲೆ ಕೂಡ ಪ್ರಭಾವ ಬೀರುತ್ತದೆ ಎಂದು ಹೇಳಿದರು.

ದರಿದ್ರ ಸರ್ಕಾರ ಬಿಜೆಪಿಯ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯನವರು, ಬಿಜೆಪಿಯವರು ದರಿದ್ರದವರು. ಅವರದ್ದು ದರಿದ್ರ ಸರ್ಕಾರ. ‘ನಮ್ಮ ಹಳ್ಳಿಯಲ್ಲಿ ನೀನು ತಂದಾಕು, ನಾನು ಉಂಡಾಕ್ತೀನಿ’ ಅನ್ನೋ ತರ ಬಿಜೆಪಿಯವರು ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಧಿಕಾ ಕುರಿತ ಪ್ರಶ್ನೆಗೆ ‘ಯಾರಪ್ಪ ಅವರೆಲ್ಲ? ಅದ್ಯಾರೋ ನಂಗೊತ್ತಿಲ್ಲ’ ಎಂದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ