AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಬಳಿಕ ಚಿನ್ನ 10ಗ್ರಾಂಗೆ 150ರೂ ಏರಿಕೆ, ಬೆಳ್ಳಿ ಕೆಜಿಗೆ 48900 ರೂ

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಚಿನ್ನ ಬಹು ಬೇಡಿಕೆ ಪಡೆಯುವುದು ಸಾಮಾನ್ಯ ಅದರಂತೆ ಅದರ ಬೆಲೆಯೂ ಹೆಚ್ಚಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಬೇಡಿಕೆಯ ಜೊತೆಗೆ ಚಿನ್ನದ ಕ್ಷಮಾದಾನ ಯೋಜನೆ ಜಾರಿಯಾಗುತ್ತಿದೆ ಎಂಬ ಭೂತವೂ ಕಾಡತೊಡಗಿದೆ. ಹಾಗಾಗಿ ಹಾಲಿ ಚಿನ್ನದ ದರಗಳಲ್ಲಿ ಭಾರಿ ವ್ಯತ್ಯಾಸಗಳು ಕಂಡುಬರುವ ನಿರೀಕ್ಷೆ ಇದೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಯಾವುದೇ ರೀತಿಯ ಚಿನ್ನದ ಮೇಲಿನ ಯೋಜನೆಗಳನ್ನು ಜಾರಿಗೊಳಿಸುವ ಇರಾದೆ ತನಗಿಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ಬೆಳವಣಿಗೆಗಳ ಮಧ್ಯೆ ಬೆಂಗಳೂರಿನಲ್ಲಿ ಚಿನ್ನದ ವಹಿವಾಟು […]

ದೀಪಾವಳಿ ಬಳಿಕ ಚಿನ್ನ 10ಗ್ರಾಂಗೆ 150ರೂ ಏರಿಕೆ, ಬೆಳ್ಳಿ ಕೆಜಿಗೆ 48900 ರೂ
ಸಾಧು ಶ್ರೀನಾಥ್​
|

Updated on:Nov 01, 2019 | 2:04 PM

Share

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಚಿನ್ನ ಬಹು ಬೇಡಿಕೆ ಪಡೆಯುವುದು ಸಾಮಾನ್ಯ ಅದರಂತೆ ಅದರ ಬೆಲೆಯೂ ಹೆಚ್ಚಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಬೇಡಿಕೆಯ ಜೊತೆಗೆ ಚಿನ್ನದ ಕ್ಷಮಾದಾನ ಯೋಜನೆ ಜಾರಿಯಾಗುತ್ತಿದೆ ಎಂಬ ಭೂತವೂ ಕಾಡತೊಡಗಿದೆ. ಹಾಗಾಗಿ ಹಾಲಿ ಚಿನ್ನದ ದರಗಳಲ್ಲಿ ಭಾರಿ ವ್ಯತ್ಯಾಸಗಳು ಕಂಡುಬರುವ ನಿರೀಕ್ಷೆ ಇದೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಯಾವುದೇ ರೀತಿಯ ಚಿನ್ನದ ಮೇಲಿನ ಯೋಜನೆಗಳನ್ನು ಜಾರಿಗೊಳಿಸುವ ಇರಾದೆ ತನಗಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಈ ಬೆಳವಣಿಗೆಗಳ ಮಧ್ಯೆ ಬೆಂಗಳೂರಿನಲ್ಲಿ ಚಿನ್ನದ ವಹಿವಾಟು ಕಡೆ ಗಮನಹರಿಸುವುದಾದರೆ… ದೀಪಾವಳಿ ಮುಗಿದರೂ ಚಿನ್ನದ ಬೇಡಿಕೆ ಹೆಚ್ಚಾಗಿದ್ದು, ಇಂದು ನಗರದಲ್ಲಿ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಹೆಚ್ಚಿದೆ. ಇಂದು  ಚಿನ್ನದ ದರ ಏನು ಎಂದು ನೋಡುವುದಾದರೆ..

ಈ ರೀತಿ ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 150 ರೂಪಾಯಿ ಹೆಚ್ಚಾಗಿದ್ದು, 24 ಕ್ಯಾರೆಟ್ ಚಿನ್ನ 10 ಗ್ರಾಂ ಗೆ 20 ರೂಪಾಯಿ ಹೆಚ್ಚಾಗಿದೆ. ಈ ರೀತಿ ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿಯ ದರ ನಿನ್ನೆಗೆ ಹೋಲಿಸಿದರೆ ₹48500 ದಿಂದ ₹48900ಗೆ 400 ರೂಪಾಯಿ ಬೆಲೆ ಹೆಚ್ಚಾಗಿದೆ.

Published On - 4:33 pm, Thu, 31 October 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ