AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಸಾಮೂಹಿಕ ಹೋಳಿ ಆಚರಣೆಗೆ ನಿರ್ಬಂಧ

ಕೊವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಹೋಳಿ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬಾಗಲಕೋಟೆಯಲ್ಲಿ ಸಾಮೂಹಿಕ ಹೋಳಿ ಆಚರಣೆಗೆ ನಿರ್ಬಂಧ
ಬಾಗಲಕೋಟೆಯಲ್ಲಿ ಈ ಬಾರಿಯ ಸಾಮೂಹಿಕ ಹೋಳಿ ಆಚರಣೆಗೆ ನಿರ್ಬಂಧ
shruti hegde
|

Updated on:Mar 21, 2021 | 4:56 PM

Share

ಬಾಗಲಕೋಟೆ: ಕೊವಿಡ್ ಎರಡನೇ ಅಲೆ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾರ್ಚ್ 28ರಿಂದ ಏಪ್ರಿಲ್ 1ವರೆಗೆ ನಡೆಯಲಿರುವ ಐತಿಹಾಸಿಕ ಹೋಳಿ ಹಬ್ಬ ಆಚರಣೆಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ಎಸ್ಪಿ ಲೋಕೇಶ್ ಜಗಲಾಸರ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತಂತೆ ಮಾತನಾಡುತ್ತಿದ್ದ ಎಸ್ಪಿ ಲೋಕೇಶ್ ಜಗಲಾಸರ್, ಜಿಲ್ಲಾಡಳಿತ ಹೋಳಿ ಆಚರಣಾ ಸಮಿತಿಯೊಂದಿಗೆ ಸಭೆ ಮಾಡಲಾಗಿದೆ. ಕೊರೊನಾ ಮತ್ತೆ ಎಲ್ಲೆಡೆ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಹೋಳಿ ಸರಳ ಆಚರಣೆ ಬಗ್ಗೆ ಚರ್ಚಿಸಲಾಗಿದೆ. ಸಮಿತಿಯವರು ಸ್ವಯಂ ಪ್ರೇರಿತರಾಗಿ ಸರಳವಾಗಿ ಆಚರಣೆಗೆ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾತನಾಡಿದ್ದಾರೆ.

ಹೋಳಿ ಹಬ್ಬದ ದಿನ ಸಾಮೂಹಿಕವಾಗಿ ಆಯೋಜನೆ ಹಾಗೂ ಬಣ್ಣದ ಬಂಡಿ ಮೂಲಕ ಬಣ್ಣದಾಟಕ್ಕೆ ಅವಕಾಶ ಇಲ್ಲ. ಕೊವಿಡ್ ಮಾರ್ಗಸೂಚಿ ಅನ್ವಯಿಸಿ ಕೇವಲ ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪೂಜೆಗೆ ಅವಕಾಶ ನೀಡಲಾಗಿದೆ. ಕುಟುಂಬಕ್ಕೆ ಸೀಮಿತವಾಗಿ ಬಣ್ಣದಾಟಕ್ಕೆ ಅವಕಾಶ ಕಲ್ಪಿಸಿ ಸೂಚಿಸಲಾಗಿದೆ.

ಇದನ್ನೂ ಓದಿ: https://tv9kannada.com/karnataka/bagalkot/government-agreed-to-celebrate-holi-at-bagalkot-202160.html

Published On - 4:55 pm, Sun, 21 March 21

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ