AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ.. ಹಾಡು ಕೇಳಿ ನೋವು ಮರೆತ ಸೋಂಕಿತರು

ಕಾರ್ಯಕ್ರಮದಲ್ಲಿ ಒಳಿತು ಮಾಡು ಮನುಷ ನೀ ಇರೋದು ಮೂರು ದಿವಸ ಹಾಡು ಹಾಡೊ ಮೂಲಕ ಕೆ.ಆರ್ ಪೇಟೆ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಂಕಿತರನ್ನು ರಂಜಿಸಿದ್ರು.

ಕೊವಿಡ್ ಕೇರ್ ಸೆಂಟರ್​ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ.. ಹಾಡು ಕೇಳಿ ನೋವು ಮರೆತ ಸೋಂಕಿತರು
ಕೊವಿಡ್ ಕೇರ್ ಸೆಂಟರ್ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ
ಆಯೇಷಾ ಬಾನು
|

Updated on: May 19, 2021 | 9:00 AM

Share

ಮಂಡ್ಯ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ನ ಅಟ್ಟಹಾಸ ದಿನೇ ದಿನೇ ಮಿತಿ ಮೀರುತ್ತಿದೆ. ಈ ನಡುವೆ ಕೊವಿಡ್ ಕೇರ್ ಸೆಂಟರ್ಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಸೋಂಕಿತರು ಪರದಾಡುತ್ತಿದ್ದಂತಹ ಸುದ್ದಿಗಳನ್ನು ನಾವು ನೋಡಿದ್ದೇವೆ. ಆದರೆ ಮಂಡ್ಯದ ಕೆ.ಆರ್. ಪೇಟೆಯ ಹೊಸ ಹೊಳಲು ಬಿಸಿಎಂ ವಿದ್ಯಾರ್ಥಿ ನಿಲಯದ ಕೊವಿಡ್ ಕೇರ್ ಸೆಂಟರ್ನಲ್ಲಿ ಸುಗಮ ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕೆ.ಆರ್ ಪೇಟೆ ತಾಲೂಕು ಆಡಳಿತದ ವತಿಯಿಂದ ಸೋಂಕಿತರ ಮನರಂಜನೆಗಾಗಿ ಸಂಗೀತ ಕಾರ್ಯಕ್ರಮ ನೆರವೇರಿದೆ. ತಾಲೂಕು ಆಡಳಿತದ ಮಂಡಳಿ ವಸತಿ ಶಾಲೆಯನ್ನ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದೆ. ಹಲವು ಸೋಂಕಿತರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದ ನೊಂದ ಸೋಂಕಿತರಿಗೆ ಮನರಂಜನೆಯಾಗಲೆಂದು ಸುಗಮ ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಒಳಿತು ಮಾಡು ಮನುಷ ನೀ ಇರೋದು ಮೂರು ದಿವಸ ಹಾಡು ಹಾಡೊ ಮೂಲಕ ಕೆ.ಆರ್ ಪೇಟೆ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿ ಸೋಂಕಿತರನ್ನು ರಂಜಿಸಿದ್ರು.

ಸಂಗೀತಕ್ಕೆ ನೋವನ್ನು ಮರೆಸಿ ಸಂತೋಷ ನೀಡುವ ಶಕ್ತಿಯಿದೆ. ಆದ್ದರಿಂದ ಕೊವಿಡ್ ಸೋಂಕಿತರಲ್ಲಿ ಆತ್ಮವಿಶ್ವಾಸ ತುಂಬಲು ಸಚಿವರ ನಿರ್ದೇಶನದಂತೆ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ತಹಶೀಲ್ದಾರ್ ಶಿವಮೂರ್ತಿ ತಿಳಿಸಿದ್ರು.

covid care center singing 1

ಹಾಡು ಕೇಳಿ ನೋವು ಮರೆತ ಸೋಂಕಿತರು

ಇದನ್ನೂ ಓದಿ: ಲಾಕ್​ಡೌನ್​ ಎಫೆಕ್ಟ್: ಐನೂರು ಎಕರೆ ಕಲ್ಲಂಗಡಿ ಬೆಳೆದ ಬಾಗಲಕೋಟೆ ರೈತರಿಗೆ ಸಂಕಷ್ಟ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!