AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siri Vaibhava Society: ಬೆಂಗಳೂರಿನಲ್ಲಿ ಮತ್ತೊಂದು ಸೊಸೈಟಿಯಿಂದ ಮಹಾಮೋಸ, ದಂಪತಿ ಸುಬ್ರಮಣ್ಯಪುರ ಪೊಲೀಸ್ ವಶಕ್ಕೆ

Siri Vaibhava Souharda Pattina Co op Society: ಉತ್ತರಹಳ್ಳಿ, ಆರ್ ಆರ್ ನಗರ, ಬಿಳೆಕಳ್ಳಿ ಮತ್ತು ಬಸವೇಶ್ವನಗರ ಗಳಲ್ಲಿ ಸಿರಿವೈಭವ ಪತ್ತಿನ ಸಂಘದ ಬ್ರಾಂಚ್ ಗಳು ಕಾರ್ಯನಿರ್ವಹಿಸುತ್ತಿದ್ದವು. ಸಿರಿವೈಭವ ಪತ್ತಿನ ಸಂಘದ ಅಧ್ಯಕ್ಷೆ ನಾಗವಲ್ಲಿ, ಆಕೆಯ ಪತಿ ರಾಜೇಶ್ ವಿ ಆರ್ ದಂಪತಿಯನ್ನ ಸುಬ್ರಮಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

Siri Vaibhava Society: ಬೆಂಗಳೂರಿನಲ್ಲಿ ಮತ್ತೊಂದು ಸೊಸೈಟಿಯಿಂದ ಮಹಾಮೋಸ, ದಂಪತಿ ಸುಬ್ರಮಣ್ಯಪುರ ಪೊಲೀಸ್ ವಶಕ್ಕೆ
ಸೊಸೈಟಿಯಿಂದ ಮಹಾಮೋಸ, ದಂಪತಿ ಸುಬ್ರಮಣ್ಯಪುರ ಪೊಲೀಸ್ ವಶಕ್ಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 17, 2022 | 3:06 PM

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕೋ ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ (Fraud) ಬೆಳಕಿಗೆ ಬಂದಿದೆ. ಸಿರಿವೈಭವ ಪತ್ತಿನ ನಿಯಮಿತ ಸಹಕಾರ ಸಂಘದಿಂದ (Siri Vaibhava Souharda Pattina Co operative Society) ಮಹಾಮೋಸ ನಡೆದಿದೆ. ನಾಲ್ಕು ಬ್ರಾಂಚ್ ನಿಂದ 2,000 ಹೂಡಿಕರದಾರರಿಗೆ ವಂಚನೆ ಎಸಗಲಾಗಿದೆ. ಇದರಿಂದ ಬ್ಯಾಂಕಿನ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆಯಾಗಿದೆ.

ಉತ್ತರಹಳ್ಳಿ, ಆರ್ ಆರ್ ನಗರ, ಬಿಳೆಕಳ್ಳಿ ಮತ್ತು ಬಸವೇಶ್ವನಗರ ಗಳಲ್ಲಿ ಸಿರಿವೈಭವ ಪತ್ತಿನ ಸಂಘದ ಬ್ರಾಂಚ್ ಗಳು ಕಾರ್ಯನಿರ್ವಹಿಸುತ್ತಿದ್ದವು. ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ (Subramanyapura police) ಕೇಸ್ ದಾಖಲಾಗಿದೆ.

Siri Vaibhava Souharda Pattina Co operative Society fraud Subramanyapura police arrest 2 persons

ಸಿರಿ ವೈಭವ ಪತ್ತಿನ ಸಂಘದ ಅಧ್ಯಕ್ಷೆ ನಾಗವಲ್ಲಿ, ಆಕೆಯ ಪತಿ ರಾಜೇಶ್ ವಿ ಆರ್ ದಂಪತಿಯನ್ನ ಸುಬ್ರಮಣ್ಯಪುರ ಪೊಲೀಸರು ವಶಕ್ಕೆ

ಸಿರಿವೈಭವ ಪತ್ತಿನ ಸಂಘದ ಅಧ್ಯಕ್ಷೆ ನಾಗವಲ್ಲಿ, ಆಕೆಯ ಪತಿ ರಾಜೇಶ್ ವಿ ಆರ್, ಅಪ್ಪಲಾಲ್ ಚಕೋಲಿ, ಹಿರೇಮಠ್ ಹಾಗೂ ನಿರ್ದೇಶಕರ ವಿರುದ್ಧ ಹೂಡಿಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜೇಶ್ ಹಾಗೂ ನಾಗವಲ್ಲಿ ದಂಪತಿಯನ್ನ ಸುಬ್ರಮಣ್ಯಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿ ಹೂಡಿಕೆದಾರರು ಸುಬ್ರಮಣ್ಯಪುರ ಠಾಣಾ ಮೇಟ್ಟಿಲೇರಿದ್ದಾರೆ.

Published On - 3:05 pm, Sun, 17 July 22

Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್