AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಸ್ನಾನ ಮಾಡಿಸಲು ಹೋಗಿ ಮಸಣ ಸೇರಿದ ಅಣ್ಣ-ತಂಗಿ

ಅಣ್ಣ ಪ್ರೇಮಕುಮಾರ್, ತಂಗಿ ಜೆನ್ನಿಫರ್ ಮೃತಪಟ್ಟವರು. ಇವರು ಬೆಟ್ಟಹಲಸೂರಿನಲ್ಲಿ ಕಲ್ಲು ಕ್ವಾರಿಯಲ್ಲಿ ನಾಯಿ ತೊಳೆಯಲು ತೆರಳಿದ್ದರು. ಈ ವೇಳೆ ತಂಗಿ ನೀರಿಗೆ ಬಿದ್ದಿದ್ದಳು. ತಂಗಿಯನ್ನು ರಕ್ಷಣೆ ಮಾಡಲು ತೆರಳಿದ ಅಣ್ಣನೂ ನೀರುಪಾಲಾಗಿದ್ದಾನೆ.

ನಾಯಿ ಸ್ನಾನ ಮಾಡಿಸಲು ಹೋಗಿ ಮಸಣ ಸೇರಿದ ಅಣ್ಣ-ತಂಗಿ
ಮೃತ ಅಣ್ಣ-ತಂಗಿ
ರಾಜೇಶ್ ದುಗ್ಗುಮನೆ
|

Updated on: Dec 26, 2020 | 8:03 PM

Share

ಬೆಂಗಳೂರು: ಸಾವು ಎಲ್ಲಿ ಯಾವಾಗ ಬರುತ್ತದೆ ಎಂದು ಹೇಳೋದು ತುಂಬಾನೇ ಕಷ್ಟ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲೂ ಇದೇ ರೀತಿ ಆಗಿದೆ. ನಾಯಿ ಸ್ನಾನ ಮಾಡಿಸಲು ಹೋದ ಅಣ್ಣ ತಂಗಿ ಈಗ ಮಸಣ ಸೇರಿದ್ದಾರೆ.

ಅಣ್ಣ ಪ್ರೇಮಕುಮಾರ್, ತಂಗಿ ಜೆನ್ನಿಫರ್ ಮೃತಪಟ್ಟವರು. ಇವರು ಬೆಟ್ಟಹಲಸೂರಿನಲ್ಲಿ ಕಲ್ಲು ಕ್ವಾರಿಯಲ್ಲಿ ನಾಯಿ ತೊಳೆಯಲು ತೆರಳಿದ್ದರು. ಈ ವೇಳೆ ತಂಗಿ ನೀರಿಗೆ ಬಿದ್ದಿದ್ದಳು. ತಂಗಿಯನ್ನು ರಕ್ಷಣೆ ಮಾಡಲು ತೆರಳಿದ ಅಣ್ಣನೂ ನೀರುಪಾಲಾಗಿದ್ದಾನೆ. ಚಿಕ್ಕಜಾಲ ಠಾಣೆ ಪೊಲೀಸರಿಂದ ಶವಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಬಾಗಲಕೋಟೆ: ಬಸ್​ಗೆ ಡಿಕ್ಕಿ ಹೊಡೆದ ಬೈಕ್​: ಸವಾರ ಸ್ಥಳದಲ್ಲೇ ಸಾವು

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ