AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ

ಈ ಬಗ್ಗೆ ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಮೇಂದು ಮುಖರ್ಜಿ ಅವರ ಹೇಳಿಕೆ ಹೀಗಿದೆ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ಕೊಟ್ಟಿಲ್ಲ

ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
Follow us
ಸಾಧು ಶ್ರೀನಾಥ್​
|

Updated on:Mar 25, 2021 | 12:53 PM

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ CD ಲೇಡಿ ಇದೀಗತಾನೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಎಸ್​ಐಟಿ ಪೊಲೀಸರ ಬಗ್ಗೆ ಅನುಮಾನ, ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸ್​ ಕಮಿಷನರ್​ ಅವರಿಗೆ ಈ ಹಿಂದೆ ವಿಡಿಯೋ ತಲುಪಿಸಿದ್ದೆ. ಆದರೆ ಅದನ್ನು ತಡವಾಗಿ ಬಿಡುಗಡೆ ಮಾಡಿ ನನಗೆ ಅನ್ಯಾಯ ಮಾಡಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಮೇಂದು ಮುಖರ್ಜಿ ಅವರ ಹೇಳಿಕೆ ಹೀಗಿದೆ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ಕೊಟ್ಟಿಲ್ಲ. ಯುವತಿಗೆ ವಿಚಾರಣೆಗೆ ಹಾಜರಾಗಲು 5 ಬಾರಿ ನೋಟಿಸ್ ಕೊಟ್ಟಿದ್ದೇವೆ. 5 ಬಾರಿ ನೋಟಿಸ್ ಕೊಟ್ಟಿದ್ದರೂ ವಿಚಾರಣೆಗೆ ಬಂದಿಲ್ಲ. ಯುವತಿ ಇದ್ದ ಕಡೆಯೇ ವಿಚಾರಣೆ ಮಾಡುವುದಾಗಿ ಹೇಳಿದ್ದೆವು. ಆದರೂ ಯುವತಿ ತಾನಿರುವ ಮಾಹಿತಿಯನ್ನು ನೀಡಿಲ್ಲ ಎಂದಿದ್ದಾರೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ.

ತಾಜಾ ವಿಡಿಯೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಗಂಭೀರ ಚರ್ಚೆ CD ಯಲ್ಲಿರುವ ಯುವತಿ ನಮ್ಮ ಬಳಿ ಬಂದು ರಕ್ಷಣೆ ಕೇಳಿಲ್ಲ. ಆ ಯುವತಿ ಎಲ್ಲಿದ್ದಾರೆಂದು ಕೂಡ ನಮಗೆ ಮಾಹಿತಿ ಇಲ್ಲ. ಹೀಗಿರಬೇಕಾದರೆ ಯುವತಿಗೆ ರಕ್ಷಣೆ ಕೊಡೋದು ಹೇಗೆ? ಎಂದು ಎಸ್‌ಐಟಿ ಸಭೆಯಲ್ಲಿ ಯುವತಿ ವಿಡಿಯೋ ಬಗ್ಗೆ ಇದೀಗ ಚರ್ಚೆ ನಡೆಯುತ್ತಿದೆ. ಇಂದು ಬಿಡುಗಡೆ ಮಾಡಿರುವ 1 ನಿಮಿಷ 13 ಸೆಕೆಂಡ್ ವಿಡಿಯೋ ಬಗ್ಗೆ ಎಸ್ಐಟಿ ಅಧಿಕಾರಿಗಳು ಗಂಭೀರವಾಗಿ ಚರ್ಚಿಸುತ್ತಿದ್ದಾರೆ.

ಇದನ್ನೂ ಓದಿ: ಎಸ್​ಐಟಿಗೆ ಸಡ್ಡು ಹೊಡೆದ CD ಲೇಡಿ.. ಬಿಡುಗಡೆಯಾಯ್ತು ಮತ್ತೊಂದು ವಿಡಿಯೋ! ಪೊಲೀಸ್ ಕಮಿಷನರ್ ವಿರುದ್ಧ ಭಾರಿ ಆರೋಪ

Published On - 12:24 pm, Thu, 25 March 21

ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್