AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!
ಪ್ರಮುಖ ಆರೋಪಿ ನರೇಶ್​
Skanda
| Edited By: ಸಾಧು ಶ್ರೀನಾಥ್​|

Updated on: Mar 19, 2021 | 11:54 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕಿಂಗ್​ ಪಿನ್​ ಎಂದು ಗುರುತಿಸಲ್ಪಟ್ಟಿರುವ ಮಾಜಿ ಪತ್ರಕರ್ತ ನರೇಶ್ ಗೌಡ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಮೂಲವನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನಿನ್ನೆ (ಮಾರ್ಚ್​ 18) ಮಧ್ಯಾಹ್ನದ ಹೊತ್ತಿಗೆ 8 ನಿಮಿಷದ ವಿಡಿಯೋ ಬಿಡುಗಡೆ ಮಾಡಿದ್ದ ನರೇಶ್​, ಸಿಡಿ ಬಿಡುಗಡೆ ವಿಚಾರದಲ್ಲಿ ತನ್ನ ಪಾತ್ರ ಇಲ್ಲ. ಸುಖಾಸುಮ್ಮನೆ ಸಿಕ್ಕಿಹಾಕಿಸುವ ಪ್ರಯತ್ನವಾಗುತ್ತಿದೆ ಎಂದು ದೂರುವುದರ ಜೊತೆಗೆ, ಮಾಡಬಾರದ ತಪ್ಪು ಮಾಡಿದ್ದು ರಮೇಶ್ ಜಾರಕಿಹೊಳಿ ಎಂದು ಆರೋಪಿಸಿದ್ದರು.

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಇಂದು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ. ಆದರೆ, ವಿಡಿಯೋ ಅಪ್ಲೋಡ್​ ಆಗಿರುವ ಸ್ಥಳದಿಂದ ತಂಡ ನಾಪತ್ತೆಯಾಗಿದ್ದು, ಅಧಿಕಾರಿಗಳು ದೆಹಲಿಯ ಸುತ್ತಮುತ್ತ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ಸಿಡಿ ಪ್ರಕರಣದ ರೂವಾರಿ ಎಂದು ಶಂಕಿಸಲಾದ ನರೇಶ್​ ಗೌಡ ಹೇಳಿಕೆಯ ವಿಡಿಯೋ ಬಿಡುಗಡೆ; ಹೊಸ ತಿರುವು ಪಡೆದ ಕೇಸ್

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್