AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!
ಪ್ರಮುಖ ಆರೋಪಿ ನರೇಶ್​
Skanda
| Edited By: ಸಾಧು ಶ್ರೀನಾಥ್​|

Updated on: Mar 19, 2021 | 11:54 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕಿಂಗ್​ ಪಿನ್​ ಎಂದು ಗುರುತಿಸಲ್ಪಟ್ಟಿರುವ ಮಾಜಿ ಪತ್ರಕರ್ತ ನರೇಶ್ ಗೌಡ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಮೂಲವನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನಿನ್ನೆ (ಮಾರ್ಚ್​ 18) ಮಧ್ಯಾಹ್ನದ ಹೊತ್ತಿಗೆ 8 ನಿಮಿಷದ ವಿಡಿಯೋ ಬಿಡುಗಡೆ ಮಾಡಿದ್ದ ನರೇಶ್​, ಸಿಡಿ ಬಿಡುಗಡೆ ವಿಚಾರದಲ್ಲಿ ತನ್ನ ಪಾತ್ರ ಇಲ್ಲ. ಸುಖಾಸುಮ್ಮನೆ ಸಿಕ್ಕಿಹಾಕಿಸುವ ಪ್ರಯತ್ನವಾಗುತ್ತಿದೆ ಎಂದು ದೂರುವುದರ ಜೊತೆಗೆ, ಮಾಡಬಾರದ ತಪ್ಪು ಮಾಡಿದ್ದು ರಮೇಶ್ ಜಾರಕಿಹೊಳಿ ಎಂದು ಆರೋಪಿಸಿದ್ದರು.

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಇಂದು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ. ಆದರೆ, ವಿಡಿಯೋ ಅಪ್ಲೋಡ್​ ಆಗಿರುವ ಸ್ಥಳದಿಂದ ತಂಡ ನಾಪತ್ತೆಯಾಗಿದ್ದು, ಅಧಿಕಾರಿಗಳು ದೆಹಲಿಯ ಸುತ್ತಮುತ್ತ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ಸಿಡಿ ಪ್ರಕರಣದ ರೂವಾರಿ ಎಂದು ಶಂಕಿಸಲಾದ ನರೇಶ್​ ಗೌಡ ಹೇಳಿಕೆಯ ವಿಡಿಯೋ ಬಿಡುಗಡೆ; ಹೊಸ ತಿರುವು ಪಡೆದ ಕೇಸ್

Follow Us
Skanda
Skanda
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?