AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!
ಪ್ರಮುಖ ಆರೋಪಿ ನರೇಶ್​
Skanda
| Edited By: ಸಾಧು ಶ್ರೀನಾಥ್​|

Updated on: Mar 19, 2021 | 11:54 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕಿಂಗ್​ ಪಿನ್​ ಎಂದು ಗುರುತಿಸಲ್ಪಟ್ಟಿರುವ ಮಾಜಿ ಪತ್ರಕರ್ತ ನರೇಶ್ ಗೌಡ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಮೂಲವನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನಿನ್ನೆ (ಮಾರ್ಚ್​ 18) ಮಧ್ಯಾಹ್ನದ ಹೊತ್ತಿಗೆ 8 ನಿಮಿಷದ ವಿಡಿಯೋ ಬಿಡುಗಡೆ ಮಾಡಿದ್ದ ನರೇಶ್​, ಸಿಡಿ ಬಿಡುಗಡೆ ವಿಚಾರದಲ್ಲಿ ತನ್ನ ಪಾತ್ರ ಇಲ್ಲ. ಸುಖಾಸುಮ್ಮನೆ ಸಿಕ್ಕಿಹಾಕಿಸುವ ಪ್ರಯತ್ನವಾಗುತ್ತಿದೆ ಎಂದು ದೂರುವುದರ ಜೊತೆಗೆ, ಮಾಡಬಾರದ ತಪ್ಪು ಮಾಡಿದ್ದು ರಮೇಶ್ ಜಾರಕಿಹೊಳಿ ಎಂದು ಆರೋಪಿಸಿದ್ದರು.

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಇಂದು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ. ಆದರೆ, ವಿಡಿಯೋ ಅಪ್ಲೋಡ್​ ಆಗಿರುವ ಸ್ಥಳದಿಂದ ತಂಡ ನಾಪತ್ತೆಯಾಗಿದ್ದು, ಅಧಿಕಾರಿಗಳು ದೆಹಲಿಯ ಸುತ್ತಮುತ್ತ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ಸಿಡಿ ಪ್ರಕರಣದ ರೂವಾರಿ ಎಂದು ಶಂಕಿಸಲಾದ ನರೇಶ್​ ಗೌಡ ಹೇಳಿಕೆಯ ವಿಡಿಯೋ ಬಿಡುಗಡೆ; ಹೊಸ ತಿರುವು ಪಡೆದ ಕೇಸ್

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ