AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!
ಪ್ರಮುಖ ಆರೋಪಿ ನರೇಶ್​
Skanda
| Edited By: |

Updated on: Mar 19, 2021 | 11:54 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕಿಂಗ್​ ಪಿನ್​ ಎಂದು ಗುರುತಿಸಲ್ಪಟ್ಟಿರುವ ಮಾಜಿ ಪತ್ರಕರ್ತ ನರೇಶ್ ಗೌಡ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಮೂಲವನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನಿನ್ನೆ (ಮಾರ್ಚ್​ 18) ಮಧ್ಯಾಹ್ನದ ಹೊತ್ತಿಗೆ 8 ನಿಮಿಷದ ವಿಡಿಯೋ ಬಿಡುಗಡೆ ಮಾಡಿದ್ದ ನರೇಶ್​, ಸಿಡಿ ಬಿಡುಗಡೆ ವಿಚಾರದಲ್ಲಿ ತನ್ನ ಪಾತ್ರ ಇಲ್ಲ. ಸುಖಾಸುಮ್ಮನೆ ಸಿಕ್ಕಿಹಾಕಿಸುವ ಪ್ರಯತ್ನವಾಗುತ್ತಿದೆ ಎಂದು ದೂರುವುದರ ಜೊತೆಗೆ, ಮಾಡಬಾರದ ತಪ್ಪು ಮಾಡಿದ್ದು ರಮೇಶ್ ಜಾರಕಿಹೊಳಿ ಎಂದು ಆರೋಪಿಸಿದ್ದರು.

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಇಂದು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ. ಆದರೆ, ವಿಡಿಯೋ ಅಪ್ಲೋಡ್​ ಆಗಿರುವ ಸ್ಥಳದಿಂದ ತಂಡ ನಾಪತ್ತೆಯಾಗಿದ್ದು, ಅಧಿಕಾರಿಗಳು ದೆಹಲಿಯ ಸುತ್ತಮುತ್ತ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ಸಿಡಿ ಪ್ರಕರಣದ ರೂವಾರಿ ಎಂದು ಶಂಕಿಸಲಾದ ನರೇಶ್​ ಗೌಡ ಹೇಳಿಕೆಯ ವಿಡಿಯೋ ಬಿಡುಗಡೆ; ಹೊಸ ತಿರುವು ಪಡೆದ ಕೇಸ್

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?