AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ.

‘ಸಿಡಿ’ ಆರೋಪಿ ನರೇಶ್​ ಬಿಡುಗಡೆ ಮಾಡಿದ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್​ಐಟಿ!
ಪ್ರಮುಖ ಆರೋಪಿ ನರೇಶ್​
Skanda
| Edited By: |

Updated on: Mar 19, 2021 | 11:54 AM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದ ಕಿಂಗ್​ ಪಿನ್​ ಎಂದು ಗುರುತಿಸಲ್ಪಟ್ಟಿರುವ ಮಾಜಿ ಪತ್ರಕರ್ತ ನರೇಶ್ ಗೌಡ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಮೂಲವನ್ನು ಎಸ್​ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನಿನ್ನೆ (ಮಾರ್ಚ್​ 18) ಮಧ್ಯಾಹ್ನದ ಹೊತ್ತಿಗೆ 8 ನಿಮಿಷದ ವಿಡಿಯೋ ಬಿಡುಗಡೆ ಮಾಡಿದ್ದ ನರೇಶ್​, ಸಿಡಿ ಬಿಡುಗಡೆ ವಿಚಾರದಲ್ಲಿ ತನ್ನ ಪಾತ್ರ ಇಲ್ಲ. ಸುಖಾಸುಮ್ಮನೆ ಸಿಕ್ಕಿಹಾಕಿಸುವ ಪ್ರಯತ್ನವಾಗುತ್ತಿದೆ ಎಂದು ದೂರುವುದರ ಜೊತೆಗೆ, ಮಾಡಬಾರದ ತಪ್ಪು ಮಾಡಿದ್ದು ರಮೇಶ್ ಜಾರಕಿಹೊಳಿ ಎಂದು ಆರೋಪಿಸಿದ್ದರು.

ನರೇಶ್​ ಬಿಡುಗಡೆ ಮಾಡಿದ ಆ ವಿಡಿಯೋ ದೆಹಲಿಯಿಂದ ಅಪ್ಲೋಡ್ ಆಗಿದೆ ಎಂದು ಎಸ್​ಐಟಿ ಅಧಿಕಾರಿಗಳು ಇಂದು ಕಂಡುಹಿಡಿದಿದ್ದಾರೆ. ಅಲ್ಲದೇ, ‘ಸಿಡಿ ಯುವತಿ’ ಮೊಬೈಲ್​ ನಿನ್ನೆ ಮಧ್ಯಾಹ್ನದ ವೇಳೆಗೆ ದೆಹಲಿಯಲ್ಲಿ ಆನ್​ ಆಗಿತ್ತು ಎಂಬ ವಿಚಾರವೂ ಗೊತ್ತಾಗಿದೆ. ಆದರೆ, ವಿಡಿಯೋ ಅಪ್ಲೋಡ್​ ಆಗಿರುವ ಸ್ಥಳದಿಂದ ತಂಡ ನಾಪತ್ತೆಯಾಗಿದ್ದು, ಅಧಿಕಾರಿಗಳು ದೆಹಲಿಯ ಸುತ್ತಮುತ್ತ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾಡಬಾರದ ಕೆಲಸ ಮಾಡಿದ್ದು ರಮೇಶ್ ಜಾರಕಿಹೊಳಿ, ನನ್ನದು ಎಳ್ಳಷ್ಟೂ ಪಾತ್ರವಿಲ್ಲ; ತನಿಖಾಧಿಕಾರಿಗಳ ಮುಂದೆಯೂ ಇದನ್ನೇ ಹೇಳುವೆ- ವಿಡಿಯೋದಲ್ಲಿ ನರೇಶ್ 

ಸಿಡಿ ಪ್ರಕರಣದ ರೂವಾರಿ ಎಂದು ಶಂಕಿಸಲಾದ ನರೇಶ್​ ಗೌಡ ಹೇಳಿಕೆಯ ವಿಡಿಯೋ ಬಿಡುಗಡೆ; ಹೊಸ ತಿರುವು ಪಡೆದ ಕೇಸ್

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?