AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
KUSHAL V
|

Updated on: Mar 20, 2021 | 5:31 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಶಿವಕುಮಾರ್​ ಶಂಕಿತ ನರೇಶ್ ಜೊತೆಗೆ 3 ತಿಂಗಳಿಂದ ನಿರಂತರ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಮಾ.5ರಂದು ಯುವತಿಗೆ ಹಣ ನೀಡಿರುವ ಸುಳಿವು ಆಧರಿಸಿ ಶಿವಕುಮಾರ್ ಮನೆ ಮೇಲೆ ಎಸ್​ಐಟಿ ತಂಡ ದಾಳಿ ಮಾಡಿದೆ. ಸದ್ಯ ಶಿವಕುಮಾರ್, ಕಳೆದ 10 ದಿನದಿಂದ ತಲೆ ಮರೆಸಿಕೊಂಡಿದ್ದಾರೆ.

ಇತ್ತ, ಶಿವಕುಮಾರ್ ಕುಟುಂಬಸ್ಥರಿಂದ‌ ಮಾಹಿತಿ ಪಡೆದು ಎಸ್​ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಅಧಿಕಾರಿಗಳು ಮಾಹಿತಿ ಪಡೆದು ಹಿಂದಿರುಗಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ