AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
KUSHAL V
|

Updated on: Mar 20, 2021 | 5:31 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಶಿವಕುಮಾರ್​ ಶಂಕಿತ ನರೇಶ್ ಜೊತೆಗೆ 3 ತಿಂಗಳಿಂದ ನಿರಂತರ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಮಾ.5ರಂದು ಯುವತಿಗೆ ಹಣ ನೀಡಿರುವ ಸುಳಿವು ಆಧರಿಸಿ ಶಿವಕುಮಾರ್ ಮನೆ ಮೇಲೆ ಎಸ್​ಐಟಿ ತಂಡ ದಾಳಿ ಮಾಡಿದೆ. ಸದ್ಯ ಶಿವಕುಮಾರ್, ಕಳೆದ 10 ದಿನದಿಂದ ತಲೆ ಮರೆಸಿಕೊಂಡಿದ್ದಾರೆ.

ಇತ್ತ, ಶಿವಕುಮಾರ್ ಕುಟುಂಬಸ್ಥರಿಂದ‌ ಮಾಹಿತಿ ಪಡೆದು ಎಸ್​ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಅಧಿಕಾರಿಗಳು ಮಾಹಿತಿ ಪಡೆದು ಹಿಂದಿರುಗಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್