AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
KUSHAL V
|

Updated on: Mar 20, 2021 | 5:31 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಶಿವಕುಮಾರ್​ ಶಂಕಿತ ನರೇಶ್ ಜೊತೆಗೆ 3 ತಿಂಗಳಿಂದ ನಿರಂತರ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಮಾ.5ರಂದು ಯುವತಿಗೆ ಹಣ ನೀಡಿರುವ ಸುಳಿವು ಆಧರಿಸಿ ಶಿವಕುಮಾರ್ ಮನೆ ಮೇಲೆ ಎಸ್​ಐಟಿ ತಂಡ ದಾಳಿ ಮಾಡಿದೆ. ಸದ್ಯ ಶಿವಕುಮಾರ್, ಕಳೆದ 10 ದಿನದಿಂದ ತಲೆ ಮರೆಸಿಕೊಂಡಿದ್ದಾರೆ.

ಇತ್ತ, ಶಿವಕುಮಾರ್ ಕುಟುಂಬಸ್ಥರಿಂದ‌ ಮಾಹಿತಿ ಪಡೆದು ಎಸ್​ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಅಧಿಕಾರಿಗಳು ಮಾಹಿತಿ ಪಡೆದು ಹಿಂದಿರುಗಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?