AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
KUSHAL V
|

Updated on: Mar 20, 2021 | 5:31 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಶಿವಕುಮಾರ್​ ಶಂಕಿತ ನರೇಶ್ ಜೊತೆಗೆ 3 ತಿಂಗಳಿಂದ ನಿರಂತರ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಮಾ.5ರಂದು ಯುವತಿಗೆ ಹಣ ನೀಡಿರುವ ಸುಳಿವು ಆಧರಿಸಿ ಶಿವಕುಮಾರ್ ಮನೆ ಮೇಲೆ ಎಸ್​ಐಟಿ ತಂಡ ದಾಳಿ ಮಾಡಿದೆ. ಸದ್ಯ ಶಿವಕುಮಾರ್, ಕಳೆದ 10 ದಿನದಿಂದ ತಲೆ ಮರೆಸಿಕೊಂಡಿದ್ದಾರೆ.

ಇತ್ತ, ಶಿವಕುಮಾರ್ ಕುಟುಂಬಸ್ಥರಿಂದ‌ ಮಾಹಿತಿ ಪಡೆದು ಎಸ್​ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಅಧಿಕಾರಿಗಳು ಮಾಹಿತಿ ಪಡೆದು ಹಿಂದಿರುಗಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು