AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
KUSHAL V
|

Updated on: Mar 20, 2021 | 5:31 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಶಿವಕುಮಾರ್​ ಶಂಕಿತ ನರೇಶ್ ಜೊತೆಗೆ 3 ತಿಂಗಳಿಂದ ನಿರಂತರ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಮಾ.5ರಂದು ಯುವತಿಗೆ ಹಣ ನೀಡಿರುವ ಸುಳಿವು ಆಧರಿಸಿ ಶಿವಕುಮಾರ್ ಮನೆ ಮೇಲೆ ಎಸ್​ಐಟಿ ತಂಡ ದಾಳಿ ಮಾಡಿದೆ. ಸದ್ಯ ಶಿವಕುಮಾರ್, ಕಳೆದ 10 ದಿನದಿಂದ ತಲೆ ಮರೆಸಿಕೊಂಡಿದ್ದಾರೆ.

ಇತ್ತ, ಶಿವಕುಮಾರ್ ಕುಟುಂಬಸ್ಥರಿಂದ‌ ಮಾಹಿತಿ ಪಡೆದು ಎಸ್​ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಅಧಿಕಾರಿಗಳು ಮಾಹಿತಿ ಪಡೆದು ಹಿಂದಿರುಗಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ