AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ತಲೆಮರೆಸಿಕೊಂಡಿರುವ ಜೆ.ಪಿ.ನಗರದ ಉದ್ಯಮಿ ‌ಮನೆ ಮೇಲೆ ಎಸ್​ಐಟಿ ದಾಳಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
Follow us
KUSHAL V
|

Updated on: Mar 20, 2021 | 5:31 PM

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಿಗೆ ನೆರವು ನೀಡಿದ್ದ ಉದ್ಯಮಿ ‌ಮನೆ ಮೇಲೆ ದಾಳಿ ನಡೆದಿದೆ. ಉದ್ಯಮಿ ಶಿವಕುಮಾರ್ ನಿವಾಸದ ಮೇಲೆ ಎಸ್​ಐಟಿ ದಾಳಿ ನಡೆದಿದೆ. ಜೆ.ಪಿ.ನಗರದ ಕೊತ್ತನೂರು ದಿಣ್ಣೆಯಲ್ಲಿನ ಮನೆ ಮೇಲೆ ದಾಳಿ ನಡೆದಿದೆ. ಜೆ.ಪಿ.ನಗರದ 7ನೇ ಹಂತದ ಕೊತ್ತನೂರು ದಿಣ್ಣೆಯಲ್ಲಿರುವ ಉದ್ಯಮಿ ಶಿವಕುಮಾರ್​ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಶಿವಕುಮಾರ್​ ಶಂಕಿತ ನರೇಶ್ ಜೊತೆಗೆ 3 ತಿಂಗಳಿಂದ ನಿರಂತರ ಸಂಪರ್ಕ ಹೊಂದಿದ್ದರು ಎಂದು ಹೇಳಲಾಗಿದೆ. ಮಾ.5ರಂದು ಯುವತಿಗೆ ಹಣ ನೀಡಿರುವ ಸುಳಿವು ಆಧರಿಸಿ ಶಿವಕುಮಾರ್ ಮನೆ ಮೇಲೆ ಎಸ್​ಐಟಿ ತಂಡ ದಾಳಿ ಮಾಡಿದೆ. ಸದ್ಯ ಶಿವಕುಮಾರ್, ಕಳೆದ 10 ದಿನದಿಂದ ತಲೆ ಮರೆಸಿಕೊಂಡಿದ್ದಾರೆ.

ಇತ್ತ, ಶಿವಕುಮಾರ್ ಕುಟುಂಬಸ್ಥರಿಂದ‌ ಮಾಹಿತಿ ಪಡೆದು ಎಸ್​ಐಟಿ ಅಧಿಕಾರಿಗಳು ವಾಪಸ್​​ ಆಗಿದ್ದಾರೆ. ಅಧಿಕಾರಿಗಳು ಮಾಹಿತಿ ಪಡೆದು ಹಿಂದಿರುಗಿದ್ದಾರೆ.

ಇದನ್ನೂ ಓದಿ: ‘ಒಂದು ದೇಶ, ಒಂದು ಭಾಷೆ, ಒಂದು ಧರ್ಮ ಎಂದು ಹೇಳುತ್ತಿರುವ ಸರ್ಕಾರಕ್ಕೆ ನಾವೂ ಉತ್ತರ ನೀಡಬೇಕಿದೆ’

VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
VIDEO: ಇಲ್ಲಿ ಏನ್ ನಡೀತಿದೆ... ಗೊಂದಲದಲ್ಲೇ ಕೂತ RCB ಆಟಗಾರ
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ