AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? -ಸಿಡಿ ಲೇಡಿಗೆ ಎಸ್​ಐಟಿ ತಂಡದಿಂದ ಪ್ರಶ್ನೆಗಳ ಸುರಿಮಳೆ ರೆಡಿ

ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿರುವ ಸಿಡಿ ಲೇಡಿಗೆ ಅಧಿಕಾರಿಗಳು ಕೇಸ್ ಸಂಬಂಧ ಮೌಖಿಕವಾಗಿ ಬೇಸಿಕ್ ಪ್ರಶ್ನೆಗಳನ್ನು ರೆಡಿಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ನಡೆದಿದ್ದು ಯಾವಾಗ ಎಂದು ಮೊದಲಿಗೆ ಪ್ರಶ್ನೆ ಹಾಕಲು ರೆಡಿಯಾಗಿರುವ ಅಧಿಕಾರಿಗಳು ಬಳಿಕ ಮತ್ತಷ್ಟು ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರಂತೆ.

ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? -ಸಿಡಿ ಲೇಡಿಗೆ ಎಸ್​ಐಟಿ ತಂಡದಿಂದ ಪ್ರಶ್ನೆಗಳ ಸುರಿಮಳೆ ರೆಡಿ
ಸಿಡಿ ಲೇಡಿ
KUSHAL V
|

Updated on: Mar 30, 2021 | 7:01 PM

Share

ಬೆಂಗಳೂರು: ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ ನಡೆಯುತ್ತಿದೆ. ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಈ ನಡುವೆ, ಆಡುಗೋಡಿಯ ಟೆಕ್ನಿಕಲ್ ವಿಂಗ್​ ಸುತ್ತಮುತ್ತ ಹೈಅಲರ್ಟ್ ಪರಿಸ್ಥಿತಿ ನಿರ್ಮಾಣವಾಗಿದೆ. ಟೆಕ್ನಿಕಲ್ ವಿಂಗ್ ಬಳಿ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಇತ್ತ, ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿರುವ ಸಿಡಿ ಲೇಡಿಗೆ ಅಧಿಕಾರಿಗಳು ಕೇಸ್ ಸಂಬಂಧ ಮೌಖಿಕವಾಗಿ ಬೇಸಿಕ್ ಪ್ರಶ್ನೆಗಳನ್ನು ರೆಡಿಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ನಡೆದಿದ್ದು ಯಾವಾಗ ಎಂದು ಮೊದಲಿಗೆ ಪ್ರಶ್ನೆ ಹಾಕಲು ರೆಡಿಯಾಗಿರುವ ಅಧಿಕಾರಿಗಳು ಬಳಿಕ ಮತ್ತಷ್ಟು ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರಂತೆ.

ಯಾವ ವಿಚಾರವಾಗಿ ರಮೇಶ್ ಜಾರಕಿಹೊಳಿಯನ್ನು ಸಂಪರ್ಕಿಸಿದ್ರಿ? ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? ವಿಡಿಯೋದಲ್ಲಿದ್ದ ಯುವತಿ ನಾನಲ್ಲ ಎನ್ನಲು ಕಾರಣವೇನು? ಪೋಷಕರ ಬಳಿ‌ ಮೊದಲು ನಾನಲ್ಲ ಎನ್ನಲು ಕಾರಣವೇನು? ದ್ವಂದ್ವ ಹೇಳಿಕೆಗಳ ಹಿಂದೆ ಯಾವುದಾದರೂ ಒತ್ತಡವಿತ್ತಾ? ಬೆದರಿಕೆ ಇದೆ ಎಂದಿದ್ದೀರಿ, ಯಾರಿಂದ ಬೆದರಿಕೆ ಇದೆ? ಪ್ರಕರಣದಲ್ಲಿ ಇತರೇ ಶಂಕಿತ ಆರೋಪಿಗಳ ಪಾತ್ರವೇನು? ಎಂದು ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಎಸ್ಐಟಿ ತಂಡ ಉತ್ತರ ಪಡೆದುಕೊಳ್ಳಲಿದೆ.

ಇದನ್ನೂ ಓದಿ: ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ