AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? -ಸಿಡಿ ಲೇಡಿಗೆ ಎಸ್​ಐಟಿ ತಂಡದಿಂದ ಪ್ರಶ್ನೆಗಳ ಸುರಿಮಳೆ ರೆಡಿ

ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿರುವ ಸಿಡಿ ಲೇಡಿಗೆ ಅಧಿಕಾರಿಗಳು ಕೇಸ್ ಸಂಬಂಧ ಮೌಖಿಕವಾಗಿ ಬೇಸಿಕ್ ಪ್ರಶ್ನೆಗಳನ್ನು ರೆಡಿಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ನಡೆದಿದ್ದು ಯಾವಾಗ ಎಂದು ಮೊದಲಿಗೆ ಪ್ರಶ್ನೆ ಹಾಕಲು ರೆಡಿಯಾಗಿರುವ ಅಧಿಕಾರಿಗಳು ಬಳಿಕ ಮತ್ತಷ್ಟು ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರಂತೆ.

ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? -ಸಿಡಿ ಲೇಡಿಗೆ ಎಸ್​ಐಟಿ ತಂಡದಿಂದ ಪ್ರಶ್ನೆಗಳ ಸುರಿಮಳೆ ರೆಡಿ
ಸಿಡಿ ಲೇಡಿ
KUSHAL V
|

Updated on: Mar 30, 2021 | 7:01 PM

Share

ಬೆಂಗಳೂರು: ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿ CD ಲೇಡಿ ವಿಚಾರಣೆ ನಡೆಯುತ್ತಿದೆ. ಎಸ್​ಐಟಿ ಅಧಿಕಾರಿಗಳ ತಂಡದಿಂದ CD ಲೇಡಿ ವಿಚಾರಣೆ ನಡೆಯುತ್ತಿದೆ. ಈ ನಡುವೆ, ಆಡುಗೋಡಿಯ ಟೆಕ್ನಿಕಲ್ ವಿಂಗ್​ ಸುತ್ತಮುತ್ತ ಹೈಅಲರ್ಟ್ ಪರಿಸ್ಥಿತಿ ನಿರ್ಮಾಣವಾಗಿದೆ. ಟೆಕ್ನಿಕಲ್ ವಿಂಗ್ ಬಳಿ 50ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಇತ್ತ, ಆಡುಗೋಡಿಯ ಟೆಕ್ನಿಕಲ್ ವಿಂಗ್​ನಲ್ಲಿರುವ ಸಿಡಿ ಲೇಡಿಗೆ ಅಧಿಕಾರಿಗಳು ಕೇಸ್ ಸಂಬಂಧ ಮೌಖಿಕವಾಗಿ ಬೇಸಿಕ್ ಪ್ರಶ್ನೆಗಳನ್ನು ರೆಡಿಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಘಟನೆ ನಡೆದಿದ್ದು ಯಾವಾಗ ಎಂದು ಮೊದಲಿಗೆ ಪ್ರಶ್ನೆ ಹಾಕಲು ರೆಡಿಯಾಗಿರುವ ಅಧಿಕಾರಿಗಳು ಬಳಿಕ ಮತ್ತಷ್ಟು ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರಂತೆ.

ಯಾವ ವಿಚಾರವಾಗಿ ರಮೇಶ್ ಜಾರಕಿಹೊಳಿಯನ್ನು ಸಂಪರ್ಕಿಸಿದ್ರಿ? ಅತ್ಯಾಚಾರ ಎಂದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ? ವಿಡಿಯೋದಲ್ಲಿದ್ದ ಯುವತಿ ನಾನಲ್ಲ ಎನ್ನಲು ಕಾರಣವೇನು? ಪೋಷಕರ ಬಳಿ‌ ಮೊದಲು ನಾನಲ್ಲ ಎನ್ನಲು ಕಾರಣವೇನು? ದ್ವಂದ್ವ ಹೇಳಿಕೆಗಳ ಹಿಂದೆ ಯಾವುದಾದರೂ ಒತ್ತಡವಿತ್ತಾ? ಬೆದರಿಕೆ ಇದೆ ಎಂದಿದ್ದೀರಿ, ಯಾರಿಂದ ಬೆದರಿಕೆ ಇದೆ? ಪ್ರಕರಣದಲ್ಲಿ ಇತರೇ ಶಂಕಿತ ಆರೋಪಿಗಳ ಪಾತ್ರವೇನು? ಎಂದು ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಎಸ್ಐಟಿ ತಂಡ ಉತ್ತರ ಪಡೆದುಕೊಳ್ಳಲಿದೆ.

ಇದನ್ನೂ ಓದಿ: ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ