AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಎಲೆಕ್ಷನ್​ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ: 6 ಮಂದಿ ಅರೆಸ್ಟ್​

ಗ್ರಾಮ ಪಂಚಾಯತಿ ಚುನಾವಣೆ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ರುದ್ರಪಟ್ಟಣದಲ್ಲಿ ನಡೆದಿದೆ.

ಗ್ರಾ.ಪಂ ಎಲೆಕ್ಷನ್​ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ: 6 ಮಂದಿ ಅರೆಸ್ಟ್​
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ
sandhya thejappa
|

Updated on:Dec 22, 2020 | 5:49 PM

Share

ಹಾಸನ: ಗ್ರಾಮ ಪಂಚಾಯತಿ ಚುನಾವಣೆ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ರುದ್ರಪಟ್ಟಣದಲ್ಲಿ ನಡೆದಿದೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮತಗಟ್ಟೆ ಬಳಿ ಕೆಲವರು ಊಟ ಹಾಗೂ ಮದ್ಯವನ್ನು ಹಂಚುತ್ತಿದ್ದರು. ಇದನ್ನು ಗಮನಿಸಿದ ಪೊಲೀಸ್ ತಂಡ ಮದ್ಯ ಹಂಚದಂತೆ ತಡೆಯಲು ಮುಂದಾದರು. ಈ ವೇಳೆ ಸಿಟ್ಟಿಗೆದ್ದ ಕಿಡಿಗೇಡಿಗಳು PSI ಅಜಯ್ ಕುಮಾರ್​ ಸೇರಿದಂತೆ  ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

PSI ಅಜಯ್​ ಕುಮಾರ್​ನ  ಹಿಡಿದು ಎಳೆದಾಡಿರುವ ಜೊತೆಗೆ ಪೊಲೀಸ್ ಜೀಪ್ ಮೇಲೆ ಹತ್ತಿ ಕಿಡಿಕೇಡಿಗಳು ದರ್ಪ ಮೆರೆದಿದ್ದಾರೆ. ಸದ್ಯ, ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು, ಪ್ರಕರಣ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಗ್ರಾಮದ ಹಲವರ ವಿರುದ್ದ ದೂರು ದಾಖಲಾಗಿದ್ದು, ಆರು ಜನರನ್ನು ಬಂಧಿಸಲಾಗಿದೆ.

ಗ್ರಾಮ ಪಂಚಾಯತಿ ಎಲೆಕ್ಷನ್​ನಲ್ಲಿ ಅವಿರೋಧವಾಗಿ ಆಯ್ಕೆಯಾದವರಿಗೆ ಶುರುವಾಯ್ತು ಢವ ಢವ

Published On - 5:41 pm, Tue, 22 December 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು