AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಎಲೆಕ್ಷನ್​ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ: 6 ಮಂದಿ ಅರೆಸ್ಟ್​

ಗ್ರಾಮ ಪಂಚಾಯತಿ ಚುನಾವಣೆ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ರುದ್ರಪಟ್ಟಣದಲ್ಲಿ ನಡೆದಿದೆ.

ಗ್ರಾ.ಪಂ ಎಲೆಕ್ಷನ್​ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ: 6 ಮಂದಿ ಅರೆಸ್ಟ್​
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ
sandhya thejappa
sandhya thejappa|

Updated on:Dec 22, 2020 | 5:49 PM

Share

ಹಾಸನ: ಗ್ರಾಮ ಪಂಚಾಯತಿ ಚುನಾವಣೆ ವೇಳೆ ಮದ್ಯ ಹಂಚದಂತೆ ತಡೆದಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ರುದ್ರಪಟ್ಟಣದಲ್ಲಿ ನಡೆದಿದೆ.

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮತಗಟ್ಟೆ ಬಳಿ ಕೆಲವರು ಊಟ ಹಾಗೂ ಮದ್ಯವನ್ನು ಹಂಚುತ್ತಿದ್ದರು. ಇದನ್ನು ಗಮನಿಸಿದ ಪೊಲೀಸ್ ತಂಡ ಮದ್ಯ ಹಂಚದಂತೆ ತಡೆಯಲು ಮುಂದಾದರು. ಈ ವೇಳೆ ಸಿಟ್ಟಿಗೆದ್ದ ಕಿಡಿಗೇಡಿಗಳು PSI ಅಜಯ್ ಕುಮಾರ್​ ಸೇರಿದಂತೆ  ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

PSI ಅಜಯ್​ ಕುಮಾರ್​ನ  ಹಿಡಿದು ಎಳೆದಾಡಿರುವ ಜೊತೆಗೆ ಪೊಲೀಸ್ ಜೀಪ್ ಮೇಲೆ ಹತ್ತಿ ಕಿಡಿಕೇಡಿಗಳು ದರ್ಪ ಮೆರೆದಿದ್ದಾರೆ. ಸದ್ಯ, ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನು, ಪ್ರಕರಣ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಗ್ರಾಮದ ಹಲವರ ವಿರುದ್ದ ದೂರು ದಾಖಲಾಗಿದ್ದು, ಆರು ಜನರನ್ನು ಬಂಧಿಸಲಾಗಿದೆ.

ಗ್ರಾಮ ಪಂಚಾಯತಿ ಎಲೆಕ್ಷನ್​ನಲ್ಲಿ ಅವಿರೋಧವಾಗಿ ಆಯ್ಕೆಯಾದವರಿಗೆ ಶುರುವಾಯ್ತು ಢವ ಢವ

Published On - 5:41 pm, Tue, 22 December 20

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್